ಮುರುಡೇಶ್ವರಕ್ಕೆ ಹೆಚ್ಚಿನ ಭದ್ರತೆ : ಗೃಹ ಸಚಿವರಿಗೆ ಭಟ್ಕಳ ಶಾಸಕರ ಮನವಿ
Team Udayavani, Nov 25, 2021, 7:50 PM IST
ಬೆಂಗಳೂರು: ಇತಿಹಾಸ ಪ್ರಸಿದ್ದ ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ನೀಡಬೇಕು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮುರ್ಡೇಶ್ವರದ ದೇವಸ್ಥಾನದ ಆವರಣದಲ್ಲಿರುವ ಶಿವ ಪ್ರತಿಮೆ ದ್ವಂಸಗೊಳಿಸುವಂತೆ ವಾಯ್ಸ್ ಆಫ್ ಹಿಂದ್ ಎಂಬ ಪತ್ರಿಕೆಯ ಮುಖಪುಟದಲ್ಲಿ ಪ್ರಕಟಪಡಿಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಭಟ್ಕಳ ಶಾಸಕ ಸುನಿಲ್ ನಾಯ್ಕರವರು ಗುರುವಾರ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿ ದ ಸಚಿವರು, ಮುರುಡೇಶ್ವರ ಕ್ಷೇತ್ರಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಗಂಭೀರ ಪ್ರಯತ್ನ ನಡೆಸಲಾಗಿದೆ, ಎಂದು ತಿಳಿಸಿದರು.
ಈಗಾಗಲೇ ಶಿವನ ವಿಗ್ರಹದ ಮೂಲ ಚಿತ್ರ ವಿಕಾರ ಮಾಡಿದವರನ್ನು ಗುರುತಿಸಲು ಸೈಬರ್ ಕ್ರೈಂ ವಿಭಾಗದೊಂದಿಗೆ ಸಮನ್ವಯ ಸಾಧಿಸಲು ಉತ್ತರ ಕನ್ನಡ ಎಸ್ಪಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ