ಭಜನಾ ಪದಗಳ ಮೋಡಿಗಾರ್ತಿ ಹಳ್ಳೂರಿನ ರುಕ್ಮಿಣಿ


Team Udayavani, Dec 1, 2020, 3:35 PM IST

ಭಜನಾ ಪದಗಳ ಮೋಡಿಗಾರ್ತಿ ಹಳ್ಳೂರಿನ ರುಕ್ಮಿಣಿ

ಮೂಡಲಗಿ : ಹಳ್ಳೂರ ಗ್ರಾಮದ ಬಾಲಕಿ ರುಕ್ಮಿಣಿಗೆ ಚಿಕ್ಕ ವಯಸ್ಸಿನಲ್ಲಿಯೇ ಸಂಗೀತ ಶಾರದೆ ಒಲಿತಿದ್ದು, ಒಂದಲ್ಲ, ಎರಡಲ್ಲ ಸಾವಿರಾರು ಭಜನಾಪದಗಳ ಭಂಡಾರವೇ ಇದೆ ಎಂದರೂ ತಪ್ಪಾಗದು. ಇಪ್ಪತಾಲ್ಕು ಗಂಟೆಗಳ ಕಾಲವೂ ಹಾಡುವಷ್ಟು
ಹಾಡುಗಳು ಆಕೆಯ ಕಂಠಸಿರಿಯಲ್ಲಿ ಅಡಗಿವೆ.

ಹಳ್ಳೂರ ಗ್ರಾಮದ ಶಂಕರ ಅಟಮಟ್ಟಿ , ಲಕ್ಕವ್ವಾ ಬಡ ದಂಪತಿಯ ಪುತ್ರಿ ರುಕ್ಮಿಣಿ ನಾಲ್ಕನೇ ತರಗತಿಯಿಂದಲೇ ಭಜನಾಪದ
ಹಾಡುಗಳ ಮೂಲಕವೇ ಸಮಾಜದಲ್ಲಿರುವ ಮೌಡ್ಯಗಳನ್ನು ಅಳಿಸುವ ಕಾಯಕ ಮಾಡುತ್ತಿದ್ದಾಳೆ.

ಗ್ರಾಮದವರೇ ಆದ ರಾಜ್ಯ ಪ್ರಶಸ್ತಿ ಪುರಸ್ಕೃತ ಪರಯ್ಯ ಮಠಮತಿ ರುಕ್ಮಿಣಿಗೆ ಸಂಗೀತ ಕಲಿಸುತ್ತಿದ್ದು, ರುಕ್ಮಿಣಿ ಸಾವಿರಾರು ಭಜನಾಪದ ಹಾಡುವ ಮೂಲಕ ಭಜನಾಪದ ಹಾಡುಗಳ ಮೋಡಿಗಾರ್ತಿಯಾಗಿದ್ದಾಳೆ. ರುಕ್ಮಿಣಿಯು ಜಾತ್ರೆ, ಸಾಂಸ್ಕೃತಿಕ
ಕಾರ್ಯಕ್ರಮಗಳಲ್ಲಿ, ಶ್ರಾವಣ ಮಾಸದಲ್ಲಿ ಮತ್ತು ಗ್ರಾಮದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಮಾತ್ರವಲ್ಲದೇ ಧಾರವಾಡ, ಬಾಗಲಕೋಟ, ವಿಜಯಪುರ, ಹಾವೇರಿ ಜಿಲ್ಲೆಗಳು ಮತ್ತು ಮಹಾರಾಷ್ಟ್ರ ರಾಜ್ಯ ಸೇರಿದಂತೆ ಸುಮಾರು ನಾಲ್ಕುನೂರು ಪ್ರದರ್ಶನ ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಇವಳಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.

ಇದನ್ನೂ ಓದಿ:ತೆಲಂಗಾಣ ಕೋಟೆಗೆ ಬಿಜೆಪಿ ಲಗ್ಗೆ ಇಟ್ಟಿದ್ದು ಹೇಗೆ? ದಿಢೀರ್‌ ಬೆಳವಣಿಗೆಗೆ ಕಾರಣವೇನು…

ಭಜನಾಪದಗಳಲ್ಲದೇ ಅನಿಷ್ಠ, ಮೂಢನನಂಬಿಕೆಗಳ ಕುರಿತು ಜಾಗೃತಿ ಮೂಡಿಸುವ ಸಾಕಷ್ಟು ಹಾಡುಗಳನ್ನು ರುಕ್ಮಿಣಿ
ಹಾಡಿದ್ದಾಳೆ. ತನ್ನದು ಅನಕ್ಷರಸ್ಥ ಕುಟುಂಬ ಆಗಿದ್ದರೂ ಈಗಿನ ಮಕ್ಕಳು ಸಾಕ್ಷರರಾಗಬೇಕು ಎನ್ನುವ ಮನೋಭಾವದಿಂದ ಸಾಕ್ಷರತೆ ಕುರಿತು ಅರಿವು ಮೂಡಿಸುವ ಹಾಡುಗಳನ್ನೂ ಹಾಡುತ್ತಿರುವುದು ಅವಳ ಸಾಮಾಜಿಕ ಕಳಕಳಿ ತೋರಿಸುತ್ತದೆ.

ಕಾರ್ಯಕ್ರಮಗಳಿಂದ ಬರುವ ಅಲ್ಪಸ್ವಲ್ಪ ಸಹಾಯಧನದಿಂದ ಕುಟುಂಬದ ಜವಾಬ್ದಾರಿಗೂ ಕೈ ಜೋಡಿಸಿದ್ದಾಳೆ. ಪತ್ರಾಸ್‌ ಶೆಡ್ಡಿನಲ್ಲಿ ವಾಸ ಮಾಡುತ್ತಿರುವ ರುಕ್ಮಿಣಿಯ ತಂದೆ-ತಾಯಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವುದರ ಜೊತೆಗೆ ಮಗಳು ತಮ್ಮಂತೆ ಅನಕ್ಷರಸ್ಥೆ ಆಗಬಾರದು ಎಂಬ ಕಾಳಜಿಯಿಂದ ಶಾಲೆ ಕಲಿಸುತ್ತಿದ್ದಾರೆ. ರುಕ್ಮಿಣಿ ಈ ವರ್ಷ ಹತ್ತನೇ ತರಗತಿ ಕಲಿಯುತ್ತಿದ್ದಾಳೆ.

– ಕೆ.ಬಿ.ಗಿರೆಣ್ಣವರ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.