ಪುನೀತ್ ಸರ್ ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್: ಮಣಿಕಾಂತ್ ಕದ್ರಿ


Team Udayavani, Oct 29, 2021, 6:52 PM IST

1-sadsad

ದಿವಂಗತ ಪುನೀತ್ ರಾಜ್ ಕುಮಾರ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ

ಬೆಂಗಳೂರು : ‘ಪುನೀತ್ ರಾಜ್ ಕುಮಾರ್ ಅವರು ಅತ್ಯಂತ ಸುಲಭವಾಗಿ ತಲುಪಬಹುದಾಗಿದ್ದ ಸೂಪರ್ ಸ್ಟಾರ್’ ಆಗಿದ್ದರು’ ಎಂದು ಪ್ರಸಿದ್ಧ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಶುಕ್ರವಾರ  ಉದಯವಾಣಿ.ಕಾಮ್ ಜೊತೆ ಮಾತನಾಡುತ್ತ ತೀವ್ರ ಸಂತಾಪ ಸೂಚಿಸಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಪುನೀತ್ ಅವರೊಂದಿಗಿನ ಒಡನಾಟ ನೆನೆಸಿಕೊಂಡು, ‘ರನ್ ಆಂಟನಿ’ ಚಿತ್ರದಲ್ಲಿ ‘ ಜನಕ್ ಜನಕ್’ ಹಾಡನ್ನು ನಾನೇ ಹಾಡುತ್ತೇನೆಂದು ಮುಂದೆ ಬಂದಿದ್ದರು. ‘ಹೊಸ ಪ್ರಯೋಗಗಳನ್ನು ಯಾವುದೇ ಮುಲಾಜಿಲ್ಲದೆ ಮಾಡಿ ಸಿನಿಮಾ ಗೆಲ್ಲಿಸಿಕೊಡಿ’ ಅಂದಿದ್ದರು ಎಂದರು.

”ಪಿಆರ್ ಕೆ ಪ್ರೊಡಕ್ಷನ್ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡುತ್ತಿದ್ದರು. ಅವರು ಕನ್ನಡ ಚಿತ್ರರಂಗದ ಬಹುದೊಡ್ಡ ಭರವಸೆಯಾಗಿದ್ದರು. ಭರವಸೆ ಅಂದರೆ ಅದು ಪುನೀತ್ ಸರ್.’ನನಗೆ ಅವರಿಲ್ಲ ಎನ್ನುವುದು ದೊಡ್ಡ ಆಘಾತ” ಎಂದರು.

”Dr. Rajkumar’s Learning App ಗೆ ಸಂಗೀತ ಮಾಡಿದ್ದೂ ನಾನೇ. ಬಿಡುಗಡೆಗೆ ಬಂದಿದ್ದಾಗ ಬೇರೆ ಕಡೆ ಕರೆದುಕೊಂಡು ಹೋಗಿ, ಮುಂದಿನ ವಾರ ಸಿಗೋಣ. ಪಿಆರ್ ಕೆ ಪ್ರೊಡಕ್ಷನ್ ಗೆ ಸಿನಿಮೇತರ ಹಾಡುಗಳನ್ನು ನೀವು ಮಾಡಬೇಕು. ಅದರಲ್ಲಿ ನಾನು ಹಾಡುತ್ತೇನೆ, ಅಭಿನಯಿಸುತ್ತೇನೆ ಅಂದಿದ್ದರು” ಎಂದು ಮರೆಯಲಾರದ ನೆನಪುಗಳನ್ನು ಹೊರ ಹಾಕಿದರು.

ಮಂಗಳೂರಿನ ಒಂದು ತಂಡ ಅವರಿಂದ ಒಂದು ಹಾಡು ಬಿಡುಗಡೆ ಮಾಡಿಸಬೇಕೆಂದು ಪ್ರಯತ್ನ ಪಟ್ಟಿತ್ತು. ಅವರನ್ನು ತಲುಪಲು ಸಾಧ್ಯವಾಗದಿದ್ದಾಗ ನನ್ನನ್ನು ಸಂಪರ್ಕಿಸಿದರು. ಒಂದು ಕರೆ ಮಾಡಿದೆ, ಇಂತಿಂತ ಸಮಯಕ್ಕೆ ಬರಲು ಹೇಳಿ ಅಂದರು , ನಂತರ ಬಿಡುಗಡೆ ಗೊಳಿಸಿದ್ದರು ಎಂದು ಒಡನಾಟದ ನೆನಪುಗಳನ್ನು , ಸರಳತೆಯನ್ನು ನೆನಪಿಸಿಕೊಂಡರು.

ಪುನೀತ್ ಅವರ ‘ಪ್ರಥ್ವಿ’ ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರು ಸಂಗೀತ ನೀಡಿದ್ದರು.ಚಿತ್ರದಲ್ಲಿ ಪುನೀತ್ ಅವರು ಯುವ ಐಎಎಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳ್ಳಾರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಸಂದೇಶ ಚಿತ್ರದಲ್ಲಿತ್ತು.

ಸಹಕಾರ : ಅವಿನಾಶ್ ಕಾಮತ್

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.