ಮಧ್ಯಪ್ರದೇಶದಲ್ಲಿ ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ:ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ
Team Udayavani, Nov 18, 2020, 12:57 PM IST
ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಹೇಳಿದ್ದಾರೆ.
ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋವು ಸಚಿವಾಲಯದ ಒಂದು ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.
ಈ ಕುರಿತು ಮಧ್ಯ ಪ್ರದೇಶ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದು ರಾಜ್ಯದಲ್ಲಿ ಗೋವುಗಳ ರಕ್ಷಣೆ ಮಾಡಬೇಕಾಗಿದೆ ಹಾಗಾಗಿ ಪ್ರತ್ಯೇಕ ಸಚಿವಾಲಯ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದ್ದಾರೆ
प्रदेश में गोधन संरक्षण व संवर्धन के लिए ‘गौकैबिनेट’ गठित करने का निर्णय लिया गया है।
पशुपालन, वन, पंचायत व ग्रामीण विकास, राजस्व, गृह और किसान कल्याण विभाग गौ कैबिनेट में शामिल होंगे।
पहली बैठक 22 नवंबर को गोपाष्टमी पर दोपहर 12 बजे गौ अभ्यारण, आगर मालवा में आयोजित की जाएगी।
— Shivraj Singh Chouhan (@ChouhanShivraj) November 18, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ