ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ


Team Udayavani, Mar 27, 2023, 4:38 PM IST

1-sdfdfdsfsdf

ಚಿಕ್ಕಮಗಳೂರು : ಭಿನ್ನಮತ ಭುಗಿಲೆದ್ದಿರುವ ಮೂಡಿಗೆರೆಯಲ್ಲಿ ಬಿಜೆಪಿಯ ಗುಂಪಿನ ಮಧ್ಯೆ ಗಲಾಟೆ ನಡೆದಿರುವ ಘಟನೆ ಸೋಮವಾರ ನಡೆದಿದೆ.

ಪೊಲೀಸ್ ಸ್ಟೇಷನ್ ಮುಂದೆ, ಪೊಲೀಸರೆದುರೇ ಶಾಸಕ ಎಂಪಿ. ಕುಮಾರಸ್ವಾಮಿ ಮತ್ತು ಎಂ.ಎಲ್.ಸಿ. ಪ್ರಾಣೇಶ್ ಬೆಂಬಲಿಗರು ಕೈ-ಕೈ ಮಿಲಾಯಿಸಿದ್ದಾರೆ.

ಸ್ಟೇಷನ್ ಎದುರಿನ ಆಟೋ ನಿಲ್ದಾಣದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಹಲವು ದಿನಗಳಿಂದ ಇದ್ದ ಅಸಮಾಧಾನ ಸ್ಫೋಟಗೊಂಡಿದೆ. ಆಟೋ ನಿಲ್ದಾಣದ ಬಳಿ ನೆರಳಿಗಾಗಿ ಎಂ.ಎಲ್.ಸಿ. ಫಂಡ್ ನಲ್ಲಿ ಶೆಡ್ ನಿರ್ಮಾಣಮಾಡಲಾಗಿದ್ದು, ಶೆಡ್ ತೆರವಿಗೆ ಪಟ್ಣಣ ಪಂಚಾಯತ್ ಮುಂದಾಗಿದ್ದು, ಈ ವೇಳೆ ಇಬ್ಬರು ನಾಯಕರ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.

ಮೂಡಿಗೆರೆ ಬಿಜೆಪಿ ಟಿಕೆಟ್ ವಿಚಾರಕ್ಕೆ ಭಾರಿ ಭಿನ್ನಮತ ಭುಗಿಲೆದ್ದಿದ್ದು, ಈ ಗಲಾಟೆಗೂ ಅದಕ್ಕೂ ಸಂಬಂಧದ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ

ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

tdy-3

Borewell: 19 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದಮ್ಮ ಮೃತ್ಯು

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…

amitTelangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

Telangana Polls; ತೆಲಂಗಾಣ ಚುನಾವಣೆಗೆ ಬಿಜೆಪಿ ಜತೆ ಟಿಡಿಪಿ ಮೈತ್ರಿ?

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

trodisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ

ಮಾಜಿ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಗೆ ದಾವೂದ್ ಇಬ್ರಾಹಿಂನಿಂದ ಬೆದರಿಕೆ ಕರೆ

1-mundaragi

ಮುಂಡರಗಿ: ದ್ವಿ ಚಕ್ರ ವಾಹನ-ಬಸ್‌ ಅಪಘಾತ; ಸವಾರ ಸಾವು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

Surathkal ರಸ್ತೆ ಅಪಘಾತ: ಮೂವರು ಪ್ರಾಣಾಪಾಯದಿಂದ ಪಾರು

tdy-3

Borewell: 19 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಕಂದಮ್ಮ ಮೃತ್ಯು

siddaramaiah

ಸಿದ್ರಾಮಣ್ಣೋರ್‌ ಫೈವ್‌ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್‌ ಜಿಂಗಾಲಾಲಾ…