ಜ.25ಕ್ಕೆ ಕಲ್ಯಾಣ್ – ಡೊಂಬಿವಿಲಿ ಸಂಪರ್ಕ ಕಲ್ಪಿಸುವ ಪತ್ರಿ ಪೂಲ್ ಸೇತುವೆ ಲೋಕಾರ್ಪಣೆ
Team Udayavani, Jan 23, 2021, 6:42 PM IST
ಥಾಣೆ: ಥಾಣೆ ಜಿಲ್ಲೆಯಲ್ಲಿ ಮರುನಿರ್ಮಾಣವಾಗಿರುವ ಪತ್ರಿ ಪೂಲ್ ಸೇತುವೆಯನ್ನು ಇದೇ 25ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಲೋಕಾರ್ಪಣೆ ಮಾಡಲಿದ್ದಾರೆ.
ಕಲ್ಯಾಣ್ನಿಂದ ಡೊಂಬಿವಿಲಿಗೆ ಸಂಪರ್ಕ ಸಾಧಿಸುವ ಸೇತುವೆ ಇದಾಗಿದೆ. 1914ರಲ್ಲಿ ನಿರ್ಮಿಸಲಾಗಿದ್ದ ಹಳೆ ಪತ್ರಿ ಪೂಲ್ ಸೇತುವೆಯು ಶಿಥಿಲಗೊಂಡು ಅಪಾಯಕಾರಿಯಾಗಿ ಪರಿಣಮಿಸಿದ ಕಾರಮ, 2018ರ ನವೆಂಬರ್ನಲ್ಲಿ ಅದನ್ನು ಧ್ವಂಸಗೊಳಿಸಲಾಗಿತ್ತು.
ಹಲವು ಅಡಚಣೆಗಳ ನಡುವೆಯೇ ಸೇತುವೆಯ ಮರುನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಈಗ ಅದು ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ಶಿವಸೇನೆ ಸಂಸದ ಶ್ರೀಕಾಂತ್ ಸಿಂದೆ ಹೇಳಿದ್ದಾರೆ.
ಇದನ್ನೂ ಓದಿ:BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…