ಜ.25ಕ್ಕೆ ಕಲ್ಯಾಣ್ – ಡೊಂಬಿವಿಲಿ ಸಂಪರ್ಕ ಕಲ್ಪಿಸುವ ಪತ್ರಿ ಪೂಲ್ ಸೇತುವೆ ಲೋಕಾರ್ಪಣೆ
Team Udayavani, Jan 23, 2021, 6:42 PM IST
ಥಾಣೆ: ಥಾಣೆ ಜಿಲ್ಲೆಯಲ್ಲಿ ಮರುನಿರ್ಮಾಣವಾಗಿರುವ ಪತ್ರಿ ಪೂಲ್ ಸೇತುವೆಯನ್ನು ಇದೇ 25ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಲೋಕಾರ್ಪಣೆ ಮಾಡಲಿದ್ದಾರೆ.
ಕಲ್ಯಾಣ್ನಿಂದ ಡೊಂಬಿವಿಲಿಗೆ ಸಂಪರ್ಕ ಸಾಧಿಸುವ ಸೇತುವೆ ಇದಾಗಿದೆ. 1914ರಲ್ಲಿ ನಿರ್ಮಿಸಲಾಗಿದ್ದ ಹಳೆ ಪತ್ರಿ ಪೂಲ್ ಸೇತುವೆಯು ಶಿಥಿಲಗೊಂಡು ಅಪಾಯಕಾರಿಯಾಗಿ ಪರಿಣಮಿಸಿದ ಕಾರಮ, 2018ರ ನವೆಂಬರ್ನಲ್ಲಿ ಅದನ್ನು ಧ್ವಂಸಗೊಳಿಸಲಾಗಿತ್ತು.
ಹಲವು ಅಡಚಣೆಗಳ ನಡುವೆಯೇ ಸೇತುವೆಯ ಮರುನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಈಗ ಅದು ಲೋಕಾರ್ಪಣೆಗೆ ಸಿದ್ಧವಾಗಿದೆ ಎಂದು ಶಿವಸೇನೆ ಸಂಸದ ಶ್ರೀಕಾಂತ್ ಸಿಂದೆ ಹೇಳಿದ್ದಾರೆ.
ಇದನ್ನೂ ಓದಿ:BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ