ಅಕ್ರಮ ಹಣ ವರ್ಗಾವಣೆ ಕೇಸ್; ಭೂಗತಪಾತಕಿ ದಾವೂದ್ ಸಹೋದರಿ ನಿವಾಸದ ಮೇಲೆ ಇ.ಡಿ ದಾಳಿ
ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಗುಪ್ತಚರ ಇಲಾಖೆ ಇತ್ತೀಚೆಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
Team Udayavani, Feb 15, 2022, 3:54 PM IST
ಮುಂಬಯಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ, ಹಸೀನಾ ಪಾರ್ಕರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ( ಫೆ.16ರಂದು ಮಂಗಳವಾರ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:75 ಸ್ವಾತಂತ್ರ್ಯಗಳು ಕಳೆದರು ಸಿಗದ ಅನುದಾನ, ಬೊಮ್ಮಾಯಿ ಬಜೆಟ್ ನಲ್ಲಿ ಸಿಗುವುದೇ
ಮುಂಬಯಿಯಲ್ಲಿ ಭೂಗತ ಲೋಕದ ಜತೆ ನಿಕಟ ಸಂಪರ್ಕ ಹೊಂದಿರುವ ಜನರ ನಿವಾಸ, ಕಚೇರಿಗಳ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವುದಾಗಿ ಮೂಲಗಳು ಹೇಳಿವೆ. ಇತ್ತೀಚೆಗಷ್ಟೇ ದಾಖಲಾಗಿದ್ದ, ಅಕ್ರಮ ಹಣಕಾಸು ವರ್ಗಾವಣೆಗೆ ಸಂಬಂಧಿಸಿದ ಪ್ರಕರಣವಾಗಿದೆ.
ತಲೆಮರೆಸಿಕೊಂಡಿರುವ ಕೆಲವು ಭೂಗತ ಜಗತ್ತಿನ ಪಾತಕಿಗಳು ಹಾಗೂ ರಾಜಕಾರಣಿಗಳು ಕೂಡಾ ಈ ಪ್ರಕರಣದಲ್ಲಿ ಶಾಮೀಲಾಗಿದ್ದು, ಅವರನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.
ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಹವಾಲಾ ಜಾಲ ಮತ್ತು ನಾರ್ಕೊ ಭಯೋತ್ಪಾದನೆ ಕುರಿತು ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಗುಪ್ತಚರ ಇಲಾಖೆ ಇತ್ತೀಚೆಗೆ ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ