ಮುಂಬಯಿ: ನೆರೆಹೊರೆಯವರ ಆರೋಪ: 12ನೇ ಮಹಡಿಯಿಂದ ಕೆಳಕ್ಕೆ ಜಿಗಿದು ತಾಯಿ, ಮಗು ಆತ್ಮಹತ್ಯೆ
ಪತಿಯನ್ನು ಕಳೆದುಕೊಂಡ ನಂತರ ಆಕೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ.
Team Udayavani, Jun 23, 2021, 2:31 PM IST
ಮುಂಬಯಿ: 12ನೇ ಮಹಡಿಯಿಂದ ಮಹಿಳೆಯೊಬ್ಬಳು ತನ್ನ ಮಗನೊಂದಿಗೆ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯಲ್ಲಿ ಸೋಮವಾರ(ಜೂನ್ 21) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:MAHE:ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಬಿಎ ಇನ್ ಎಸ್ಥೆಟಿಕ್ಸ್ ಆಂಡ್ ಪೀಸ್ ಸ್ಟಡೀಸ್’ ಪ್ರಾರಂಭ
ತನ್ನ ಮಗ ಅತೀ ಗಲಾಟೆ ಮಾಡುತ್ತಿರುವುದಾಗಿ ನೆರೆಹೊರೆಯವರು ಕಿರುಕುಳ ನೀಡಿದ್ದರಿಂದ ಮನನೊಂದು ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆರೋಪಿಸಿ 44 ವರ್ಷದ ರೇಷ್ಮಾ ಟ್ರೆಂಚಿಲ್ ಡೆತ್ ನೋಟ್ ಬರೆದಿಟ್ಟಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಫ್ಲ್ಯಾಟ್ ನ ಕೆಳಅಂತಸ್ತಿನಲ್ಲಿ ವಾಸ್ತವ್ಯ ಹೂಡಿದ್ದ 33ವರ್ಷದ ವ್ಯಕ್ತಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಟ್ರೆಂಚಿಲ್ ಇತ್ತೀಚೆಗೆ ಕೋವಿಡ್ ನಿಂದ ತನ್ನ ಪತಿಯನ್ನು ಕಳೆದುಕೊಂಡಿದ್ದ. ಬಳಿಕ ಚಾಂಡಿವಾಲಿ ಫ್ಲ್ಯಾಟ್ ನಲ್ಲಿ ತನ್ನ ಏಳು ವರ್ಷದ ಮಗನ ಜತೆ ವಾಸವಾಗಿದ್ದರು. ಆದರೆ ಮಗ ಅತೀಯಾದ ಗಲಾಟೆ ಮಾಡುತ್ತಿದ್ದ ಬಗ್ಗೆ ನೆರೆಹೊರೆಯವರು ಕಿರುಕುಳ ನೀಡುತ್ತಿದ್ದರು ಎಂದು ವರದಿ ವಿವರಿಸಿದೆ.
ಟ್ರೆಂಚಿಲ್ ವಾಸಿಸುತ್ತಿದ್ದ ಫ್ಲ್ಯಾಟ್ ನಲ್ಲಿದ್ದ ಅಯೂಬ್ ಖಾನ್ (67), ಪತ್ನಿ ಹಾಗೂ ಮಗ ಶಾದಾಬ್ ವಾಸವಾಗಿದ್ದರು. ಪತಿಯನ್ನು ಕಳೆದುಕೊಂಡ ನಂತರ ಆಕೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾಳೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ