ಬಾಲಿವುಡ್ ಸಂಭಾಷಣೆಕಾರ, ನಿರ್ದೇಶಕ ಸುಬೋಧ್ ಚೋಪ್ರಾ ನಿಧನ

ನೈಜ ಜೀವನದ ಕೋರ್ಟ್ ಪ್ರಕರಣಗಳ ಆಧಾರೊತ ಈ ಸರಣಿ ಹಲವಾರು ಪ್ರಶಸ್ತಿಗಳನ್ನು ಪಡೆದಿತ್ತು.

Team Udayavani, May 15, 2021, 3:29 PM IST

ಬಾಲಿವುಡ್ ಸಂಭಾಷಣೆಕಾರ, ನಿರ್ದೇಶಕ ಸುಬೋಧ್ ಚೋಪ್ರಾ ನಿಧನ

ಮುಂಬಯಿ: ಸಿನಿಮಾ ನಿರ್ದೇಶಕ, ಮರ್ಡರ್ ಸಿನಿಮಾದ ಸಂಭಾಷಣೆಕಾರ ಸುಬೋಧ್ ಚೋಪ್ರಾ(49ವರ್ಷ) ಅವರು ಶುಕ್ರವಾರ (ಮೇ 14) ನಿಧನರಾಗಿದ್ದು, ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದರು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಉಸಿರಾಟದ ತೊಂದರೆಯಿಂದ ವ್ಯಕ್ತಿ ಸಾವು :ವೈದ್ಯರನ್ನು ನೂಕಾಡಿದ ಸಂಬಂಧಿಕರು

ಸುಬೋಧ್ ಚೋಪ್ರಾ ಅವರಿಗೆ ಕೋವಿಡ್ ಸೋಂಕು ದೃಢವಾದ ನಂತರ ಚಿಕಿತ್ಸೆ ಪಡೆದಿದ್ದು, ಕಳೆದ ಶನಿವಾರ ಸೋಂಕಿನಿಂದ ಅವರು ಗುಣಮುಖರಾಗಿದ್ದರು. ಟೈಮ್ಸ್ ಆಫ್ ಇಂಡಿಯಾ ಜತೆ ಮಾತನಾಡಿರುವ ಚೋಪ್ರಾ ಸಹೋದರ ಶಾಂಕಿ ಅವರು, ಸುಬೋಧ್ ಅವರು ಕೋವಿಡ್ ನಿಂದ ಮೇ 08ರಂದು ಗುಣಮುಖರಾಗಿದ್ದರು. ಆದರೆ ನಂತರ ಅವರ ಆರೋಗ್ಯ ಚಿಂತಾಜನಕವಾಗಿದ್ದು, ಶುಕ್ರವಾರ ಹೃದಯಸ್ತಂಭನದಿಂದ ವಿಧಿವಶರಾಗಿರುವುದಾಗಿ ತಿಳಿಸಿದ್ದಾರೆ.

ಇಮ್ರಾನ್ ಹಶ್ಮಿ, ಮಲ್ಲಿಕಾ ಶೆರಾವತ್ ನಟನೆಯ ಮರ್ಡರ್, ಇರ್ಫಾನ್ ಖಾನ್ ಅಭಿನಯದ ರೋಗ್ ಸೇರಿದಂತೆ ಮುಂತಾದ ಚಿತ್ರಗಳಿಗೆ ಸುಭೋದ್ ಚೋಪ್ರಾ ಸಂಭಾಷಣೆ ಬರೆದಿದ್ದರು. 1997ರಲ್ಲಿ ರಿಪೋರ್ಟರ್ ಟಿವಿ ಸರಣಿಗಾಗಿ ಸಂಭಾಷಣೆ ಬರೆಯುವ ಮೂಲಕ ಚೋಪ್ರಾ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದರು.

ಮಲಯಾಳಂನ ವಸುಧಾ ಚಿತ್ರವನ್ನು ಸುಬೋಧ್ ಚೋಪ್ರಾ ನಿರ್ದೇಶಿಸಿದ್ದರು. ಮಹೇಶ್ ಭಟ್ ನಿರ್ದೇಶನದ ಹಕೀಕತ್ ಎಂಬ ಡಾಕ್ಯುಮೆಂಟರಿ ಸರಣಿಗೆ ಸ್ಕ್ರಿಫ್ಟ್ ಅನ್ನು ಚೋಪ್ರಾ ಬರೆದಿದ್ದರು. ಮಾನವಹಕ್ಕು ಉಲ್ಲಂಘನೆಯ ನೈಜ ಜೀವನದ ಕೋರ್ಟ್ ಪ್ರಕರಣಗಳ ಆಧಾರೊತ ಈ ಸರಣಿ ಹಲವಾರು ಪ್ರಶಸ್ತಿಗಳನ್ನು ಪಡೆದಿತ್ತು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.