ಅಂಬಾನಿ, ಅದಾನಿ, ಟಾಟಾಗಿಂತಲೂ ನನ್ನ ಸಮಯದ ಮೌಲ್ಯ ಹೆಚ್ಚು: ಬಾಬಾ ರಾಮ್ ದೇವ್
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಉಪಸ್ಥಿತರಿದ್ದರು.
Team Udayavani, Feb 20, 2023, 12:19 PM IST
ಪಣಜಿ:ಕಾರ್ಪೋರೇಟ್ ವ್ಯಕ್ತಿಗಳು ತಮ್ಮ ಶೇ.99ರಷ್ಟು ಸಮಯವನ್ನು ಸ್ವಹಿತಾಸಕ್ತಿಗಾಗಿ ಬಳಸುತ್ತಾರೆ.ಆದರೆ ಸಮಯವನ್ನು ಎಲ್ಲ ಒಳಿತಿಗಾಗಿ ಬಳಸಬೇಕು ಎಂದು ಯೋಗ ಗುರು ಬಾಬಾರಾಮ್ ದೇವ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಎಸ್.ಕೆ.ಭಗವಾನ್ ನಿಧನ: ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಸಂತಾಪ
ಹರಿದ್ವಾರದಿಂದ ನಾನು ಮೂರು ದಿನಗಳಿಗಾಗಿ ಗೋವಾಕ್ಕೆ ಬಂದಿದ್ದು, ನನ್ನ ಮೂರು ದಿನಗಳ ಸಮಯದ ಮೌಲ್ಯ ಕೈಗಾರಿಕೋದ್ಯಮಿಗಳಾದ ಅದಾನಿ, ಅಂಬಾನಿ, ಟಾಟಾಗಿಂತಲೂ ಹೆಚ್ಚು ಮೌಲ್ಯಯುತವಾದದ್ದು ಎಂದು ತಿಳಿಸಿದ್ದಾರೆ.
ಕಾರ್ಪೋರೇಟ್ ವ್ಯಕ್ತಿಗಳು ಸ್ವಹಿತಸಕ್ತಿಗಾಗಿ ಸಮಯವನ್ನು ಬಳಸಿಕೊಳ್ಳುತ್ತಾರೆ. ಆದರೆ ಸಾಧು, ಸಂತರು ತಮ್ಮ ಸಮಯವನ್ನು ಜನಸಾಮಾನ್ಯರ ಓಳಿತಿಗಾಗಿ ಬಳಸುತ್ತಾರೆ ಎಂದು ಬಾಬಾ ರಾಮ್ ದೇವ್ ಹೇಳಿದರು.
ಗೋವಾದ ಪಣಜಿಯಲ್ಲಿ ರಾಮ್ ದೇವ್ ಆಪ್ತ ಆಚಾರ್ಯ ಬಾಲಕೃಷ್ಣ ಆಯೋಜಿಸಿದ್ದ ಸಮಾರಂಭವನ್ನು ಉದ್ದೇಶಿಸಿ ಬಾಬಾ ಮಾತನಾಡಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್ ಉಪಸ್ಥಿತರಿದ್ದರು.
ವೃತ್ತಿಪರ ಆಡಳಿತ, ಪಾರದರ್ಶಕ ಮತ್ತು ಹೊಣೆಗಾರಿಕೆಯ ಜವಾಬ್ದಾರಿ ನಿರ್ವಹಣೆಯ ಮೂಲಕ ನಷ್ಟದಲ್ಲಿದ್ದ ಪತಂಜಲಿ ಕಂಪನಿಯು ಈ ಸಾಲಿನಲ್ಲಿ 40,000 ಕೋಟಿ ರೂ. ವಹಿವಾಟು ನಡೆಸಿದ್ದು, ಇದಕ್ಕಾಗಿ ಬಾಲಕೃಷ್ಣ ಅವರನ್ನು ಅಭಿನಂದಿಸುವುದಾಗಿ ಯೋಗ ಗುರು ಬಾಬಾ ರಾಮ್ ದೇವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ