ಮೈಸೂರು ಓಪನ್: ಭಾರತದ ನಾಲ್ವರ ಮುನ್ನಡೆ
Team Udayavani, Mar 29, 2023, 5:58 AM IST
ಮೈಸೂರು: ಐಟಿಎಫ್ ಮೈಸೂರು ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಭಾರತದ ಸಿದ್ಧಾರ್ಥ್ ರಾವತ್ ಸೇರಿದಂತೆ ನಾಲ್ವರು ಪ್ರೀಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. 7ನೇ ಶ್ರೇಯಾಂಕದ ಸಿದ್ಧಾರ್ಥ್ ರಾವತ್ ಮಂಗಳವಾರದ ಮುಖಾಮುಖೀಯಲ್ಲಿ ಅಮೆರಿಕದ ಡಾಲಿ ಬ್ಲಾಂಕ್ ಅವರನ್ನು 6-3, 6-2ರಿಂದ ಮಣಿಸಿದರು. ಉಳಿದ ಪಂದ್ಯಗಳಲ್ಲಿ ಇಶಾಖ್ ಇಕ್ಬಾಲ್ 7-6 (4), 6-0 ಅಂತರದಿಂದ ಆರ್.ಸೂರಜ್ ಪ್ರಬೋಧ್ ಅವರನ್ನು; ಫೈಸಲ್ ಖಮರ್ 6-1, 6-1ರಿಂದ ರಿಷಿ ರೆಡ್ಡಿ ಅವರನ್ನು; ಕರಣ್ ಸಿಂಗ್ 6-3, 3-6, 7-6 (3)ರಿಂದ ಕಝಕಸ್ತಾನದ ಗ್ರಿಗೊರಿ ಲೊಮಾಕಿನ್ ಅವರನ್ನು ಮಣಿಸಿದರು. 25 ಸಾವಿರ ಡಾಲರ್ ಬಹುಮಾನ ಮೊತ್ತದ ಈ ಪಂದ್ಯಾವಳಿಯನ್ನು ಕರ್ನಾಟಕ ಲಾನ್ ಟೆನಿಸ್ ಅಸೋಸಿಯೇಶನ್ ಆಯೋಜಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ