ಮೈಸೂರು ಟೆನಿಸ್‌: ಶಶಿ-ವಿಷ್ಣುಗೆ ಡಬಲ್ಸ್‌ ಪ್ರಶಸ್ತಿ


Team Udayavani, Apr 2, 2023, 6:22 AM IST

tennis

ಮೈಸೂರು: ಮುಕುಂದ್‌ ಶಶಿಕಿರಣ್‌ ಮತ್ತು ವಿಷ್ಣುವರ್ಧನ್‌ ಜೋಡಿ ಮೈಸೂರು ಓಪನ್‌ ಟೆನಿಸ್‌ ಪುರುಷರ ಡಬಲ್ಸ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇವರಿಬ್ಬರು ಕೂಟದ ಅಗ್ರಶ್ರೇಯಾಂಕಿತ ಜೋಡಿಯಾದ ಬಿ.ರಿತ್ವಿಕ್‌ ಚೌಧರಿ-ನಿಕ್ಕಿ ಪೂಣಚ್ಚರನ್ನು 6-3, 6-4 ಸೆಟ್‌ಗಳಿಂದ ಮಣಿಸಿದರು. ಈ ಪಂದ್ಯ 1 ಗಂಟೆ 10 ನಿಮಿಷಗಳ ಕಾಲ ನಡೆಯಿತು. ಶನಿವಾರ ಒಂದೇ ದಿನ ಎರಡು ಡಬಲ್ಸ್‌ ಪಂದ್ಯಗಳಲ್ಲಿ ಇಬ್ಬರೂ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಇದೇ ಜೋಡಿ 6-4, 7-5ರಿಂದ ಬ್ಲೇಕ್‌ ಎಲಿಸ್‌-ವ್ಲಾಡಿಸ್ಲಾವ್‌ ಒರ್ಲಾವ್‌ರನ್ನು ಸೋಲಿಸಿದ್ದರು. ಇನ್ನು ಪುರುಷರ ಸಿಂಗಲ್ಸ್‌ ಸೆಮಿಫೈನಲ್‌ ಪಂದ್ಯದಲ್ಲಿ ಮೈಸೂರಿನ ಎಸ್‌.ಡಿ.ಪ್ರಜ್ವಲ್‌ ದೇವ್‌ ಸೋಲುವುದರೊಂದಿಗೆ ಭಾರತದ ಸವಾಲು ಅಂತ್ಯಗೊಂಡಿತು. ಪ್ರಜ್ವಲ್‌ ಬ್ರಿಟನ್ನಿನ ಜಾರ್ಜ್‌ ಲಾಫ್ಹಾಗೆನ್‌ ವಿರುದ್ಧ 5-7, 4-6 ಸೆಟ್‌ಗಳಿಂದ ಸೋತು ಹೋಗಿದ್ದರು.

ಟಾಪ್ ನ್ಯೂಸ್

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

MOBILE FRAUD MONEY

ಬ್ಯಾಂಕ್‌ ಖಾತೆ ವಿವರ ಪಡೆದು 1.21 ಲ.ರೂ. ವಂಚನೆ

power lines

kadaba: ಲೈನ್‌ಮನ್‌ ಸಾವು ಪ್ರಕರಣ: ಇಬ್ಬರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು