ಗಾಲಿ ರೆಡ್ಡಿ ಕೆಆರ್ ಪಿಪಿಯಿಂದ ಏಳು ಅಭ್ಯರ್ಥಿಗಳ ಹೆಸರು ಅಧಿಕೃತ
ಕಾಂಗ್ರೆಸ್, ಬಿಜೆಪಿಗೆ ಮತ ವಿಭಜನೆಯ ಭೀತಿ ತೀವ್ರ
Team Udayavani, Feb 16, 2023, 5:28 PM IST
ಕೊಪ್ಪಳ: ಮಾಜಿ ಸಚಿವ ಗಾಲಿ ಜನಾರ್ದನ ರಡ್ಡಿ ಅವರು ಸ್ಥಾಪನೆ ಮಾಡಿರುವ ನೂತನ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಈ ವರೆಗೆ ಏಳು ಅಭ್ಯರ್ಥಿಗಳ ಹೆಸರು ಅಂತಿಮ ಮಾಡಿದ್ದು, ಆರು ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಪೂರ್ವ ನಿರ್ಧಾರದಂತೆಯೇ ಗಂಗಾವತಿಯಿಂದ ಜನಾರ್ದನ ರೆಡ್ಡಿ, ಪತ್ನಿ ಶ್ರೀಲಕ್ಷ್ಮೀ ಅರುಣಾ ಜನಾರ್ದನ ರೆಡ್ಡಿ ಅವರು ಬಳ್ಳಾರಿ ನಗರದಿಂದ ಕಣಕ್ಕಿಳಿಯಲಿದ್ದಾರೆ.
ಕನಕಗಿರಿಯಿಂದ ಡಾ.ಚಾರುಲ್ ವೆಂಕಟರಮಣ ದಾಸರಿ, ಶಿರಗುಪ್ಪ ಕ್ಷೇತ್ರದಿಂದ ಟಿ. ದರಪ್ಪ ನಾಯಕ್, ಸಿಂಧನೂರು ಕ್ಷೇತ್ರದಿಂದ ನೆಕ್ಕಂಟಿ ಮಲ್ಲಿಕಾರ್ಜುನ , ಹಿರಿಯೂರು ಕ್ಷೇತ್ರದಿಂದ ಮಹೇಶ್, ನಾಗಠಾಣಾ( ಎಸ್ ಸಿ ಮೀಸಲು ಕ್ಷೇತ್ರ) ಶ್ರೀಕಾಂತ್ ಬಂಡಿ ಅಭ್ಯರ್ಥಿಗಳ ಎಂದು ಹೆಸರು ಪ್ರಕಟವಾಗಿದ್ದು, ಕನಕಗಿರಿ ಕ್ಷೇತ್ರದ ಅಭ್ಯರ್ಥಿ ಹೆಸರು ಅಂತಿಮ ಮಾಡಿದ್ದು, ಘೋಷಣೆ ಮಾಡುವುದು ಬಾಕಿಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?