Nandini ಉತ್ಪನ್ನವನ್ನು ಕನ್ನಡಿಗರೇ ಕಾಪಾಡಿಕೊಳ್ಳಬೇಕು:ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ
Team Udayavani, Apr 7, 2023, 6:35 AM IST
ಬೆಂಗಳೂರು: ನಂದಿನಿ ಹಾಲಿನ ಪದಾರ್ಥಗಳು ಎಲ್ಲೆಡೆ ಸಿಗದಂತೆ ಮಾಡಿ ಕೃತಕ ಅಭಾವ ಸೃಷ್ಟಿಸಿ ಈಗ ಆ ಜಾಗದಲ್ಲಿ ಅಮುಲ್ ಉತ್ಪನ್ನ ದೊರೆಯುವಂತೆ ಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಈ ನೆಲದ ಬ್ರಾಂಡ್ ಆಗಿರುವ ನಂದಿನಿ (ಕೆಎಂಎಫ್)ಯನ್ನು ಕನ್ನಡಿಗರೇ ಕಾಪಾಡಿಕೊಳ್ಳಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಎಂಎಫ್ ಹಾಗೂ ಗುಜರಾತ್ನ ಅಮೂಲ್ ವಿಲೀನಕ್ಕೆ ಸಂಬಂಧಿಸಿದಂತೆ ಮತ್ತೂಂದು ಸುತ್ತಿನ ಆಕ್ರೋಶ ಕನ್ನಡಿಗರಲ್ಲಿ ಉಂಟಾಗಿದೆ. ಬೆಂಗಳೂರಿನಲ್ಲಿ ಅಮುಲ್ ಉತ್ಪನ್ನಗಳನ್ನ ಹೋಮ್ ಡಿಲಿವರಿ ಮಾಡಲು ನಿರ್ಧರಿಸಿದ್ದು ಇದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಹೇಳಿದ್ದಾರೆ.
ಇಡೀ ದಕ್ಷಿಣ ರಾಜ್ಯಗಳಿಗೆ ಬೇಕಾಗುವಷ್ಟು ಐಸ್ ಕ್ರೀಮ್ ಕೆಎಂಎಫ್ ವತಿಯಿಂದ ಬೆಂಗಳೂರು ಮತ್ತಿತರ ಕಡೆ ತಯಾರಿಸಿ ಕೊಡಲಾಗುತ್ತಿದೆ. ರಾಜ್ಯದ ಜನರು ಅಮೂಲ್ ಬಳಕೆ ಮಾಡದೇ ಕೇವಲ ನಂದಿನಿ ಹಾಲಿನ ಉತ್ಪನ್ನಗಳನ್ನಷ್ಟೇ ಬಳಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ