ಪ್ರಧಾನಿ ನರೇಂದ್ರ ಮೋದಿ 72ನೇ ಹುಟ್ಟುಹಬ್ಬ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಶುಭಾಶಯ ಕೋರಿದ್ದಾರೆ.
Team Udayavani, Sep 17, 2022, 11:10 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶನಿವಾರ (ಸೆಪ್ಟೆಂಬರ್ 17) ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಂಸದ ಶಶಿ ತರೂರ್, ಇಸ್ರೇಲ್ ರಾಯಭಾರಿ ನಓರ್ ಗಿಲೋನ್ ಸೇರಿದಂತೆ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.
ಇದನ್ನೂ ಓದಿ:ನೀರು ಕುಡಿಯಲು ಬಂದಿದ್ದೇ ಈ ಆನೆಗಳ ಜೀವಕ್ಕೆ ಕಂಟಕವಾಯಿತು… ಆದರೆ ಕೊನೆಗೆ ಆಗಿದ್ದೇ ಬೇರೆ
ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರಿದ್ದು, ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಶುಭಾಯಗಳು, ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ @narendramodi ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ. #ಸೇವಾಪಾಕ್ಷಿಕ #HappyBdayModiJi pic.twitter.com/NP1nhSuunv
— Basavaraj S Bommai (@BSBommai) September 17, 2022
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸೇರಿದಂತೆ ನೂರಾರು ಗಣ್ಯರು ಪ್ರಧಾನಿ ಮೋದಿ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
भारत के यशस्वी प्रधानमंत्री, श्री @narendramodi को जन्मदिवस की हार्दिक बधाई एवं शुभकामनाएँ। उन्होंने अपने नेतृत्व से देश में प्रगति और सुशासन को अभूतपूर्व मज़बूती दी है और पूरे विश्व में भारत की प्रतिष्ठा और स्वाभिमान को नई ऊँचाई दी है। ईश्वर उन्हें स्वस्थ रखें और दीर्घायु करें।
— Rajnath Singh (@rajnathsingh) September 17, 2022
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನು ಬಿಜೆಪಿ ಕಾರ್ಯಕರ್ತರು ದೇಶಾದ್ಯಂತ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸುತ್ತಿದ್ದಾರೆ. ಏತನ್ಮಧ್ಯೆ ಪ್ರಧಾನಿ ಮೋದಿ ಅವರು ಮಧ್ಯಪ್ರದೇಶದ ಕುನು ರಾಷ್ಟ್ರೀಯ ಪಾರ್ಕ್ ಗೆ ಎಂಟು ಚಿರತೆಗಳನ್ನು ಕಾಡಿಗೆ ಬಿಡುಗಡೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ