ನೆಲಮಂಗಲ ರಾ.ಹೆದ್ದಾರಿ: ಅವಧಿ ಮುಗಿದ ಬಳಿಕವೂ ಶುಲ್ಕ ವಸೂಲಿ; ಪ್ರತಿಭಟನೆ
Team Udayavani, Jun 17, 2022, 1:22 PM IST
ನೆಲಮಂಗಲ: ಇಲ್ಲಿನ ನೆಲಮಂಗಲ ತುಮಕೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಸ್ ಟೋಲ್ ಕಂಪನಿಯ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ವಕೀಲ ಜಗದೀಶ್ ಮತ್ತು ಕನ್ನಡ ಪರ ಸಂಘಟನೆಗಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ 19 ವರ್ಷದ ಅವಧಿಗೆ ಗುತ್ತಿಗೆ ಪಡೆದಿದ್ದ ಜಾಸ್ ಟೋಲ್ ಕಂಪನಿ ಅವಧಿ ಮುಗಿದ ಬಳಿಕವೂ ವಾಹನ ಸವಾರರಿಂದ ಶುಲ್ಕ ವಸೂಲಿ ಮಾಡುತ್ತಿದೆ.
ಟೋಲ್ ಶುಲ್ಕ ಸಂಗ್ರಹದ ಅವಧಿ ಪೂರ್ಣಗೊಂಡಿದೆ. ಆದರೂ ಟೋಲ್ ಶುಲ್ಕ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದು ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಅಕ್ರಮ ಗೋಮಾಂಸ ಮಾರಾಟ: ಮೂವರ ಬಂಧನ
ಸ್ಥಳಕ್ಕೆ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಭೇಟಿ, ಪ್ರತಿಭಟನಾ ನಿರತರನ್ನು ಮನವೊಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ