ಉಕ್ರೇನ್‌ನಲ್ಲಿ 7,000 ರಿಂದ 15,000 ರಷ್ಯಾದ ಸೈನಿಕರು ಹತ್ಯೆಗೀಡಾಗಿದ್ದಾರೆ: ನ್ಯಾಟೋ

ರಷ್ಯಾ ರಾಸಾಯನಿಕ ಅಸ್ತ್ರಗಳನ್ನು ಬಳಸುವ ಬೆದರಿಕೆ : ಬಿಡೆನ್

Team Udayavani, Mar 24, 2022, 11:53 AM IST

russia-war

ಮಾಸ್ಕೋ : ಉಕ್ರೇನ್‌ನಲ್ಲಿ ನಾಲ್ಕು ವಾರಗಳ ಯುದ್ಧದಲ್ಲಿ 7,000 ರಿಂದ 15,000 ರಷ್ಯಾದ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ನ್ಯಾಟೋ ಬುಧವಾರ ಅಂದಾಜಿಸಿದೆ. ಉಕ್ರೇನ್ ನ ಯೋಧರು ನಿರೀಕ್ಷೆಗಿಂತ ಹೆಚ್ಚು ಪ್ರತಿರೋಧವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಮಾಸ್ಕೋಗೆ ಸುಲಭದ ಜಯವನ್ನು ನಿರಾಕರಿಸಿದ್ದಾರೆ ಎಂದು ನ್ಯಾಟೋ ಹೇಳಿದೆ.

ಉಕ್ರೇನಿಯನ್ ಅಧಿಕಾರಿಗಳ ಮಾಹಿತಿ ಮತ್ತು ಮುಕ್ತ ಮೂಲಗಳಿಂದ ಗುಪ್ತಚರ ಇಲಾಖೆ ಸಂಗ್ರಹಿಸಿರುವ ಮಾಹಿತಿಯನ್ನು ಆಧರಿಸಿ ಅಂದಾಜಿಸಲಾಗಿದೆ ಎಂದು ಹಿರಿಯ ನ್ಯಾಟೋ ಮಿಲಿಟರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಎರಡನೇ ವಿಶ್ವ ಯುದ್ಧದ ನಂತರ ಯುರೋಪಿನ ಅತಿದೊಡ್ಡ ಆಕ್ರಮಣದಲ್ಲಿ ಫೆಬ್ರವರಿ 24 ರಿಂದ ರಷ್ಯಾ ತನ್ನ ಆಕ್ರಮಣವನ್ನು ಆರಂಭಿಸಿದ್ದು, ಉಕ್ರೇನ್‌ನ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಶೀಘ್ರವಾಗಿ ಉರುಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಯುರೋಪ್‌ಗೆ ಪ್ರಯಾಣ ಆರಂಭಿಸುವ ಮೊದಲು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ಬುಧವಾರ ಶ್ವೇತಭವನದಲ್ಲಿ ಮಾತನಾಡಿ, ರಷ್ಯಾ ರಾಸಾಯನಿಕ ಅಸ್ತ್ರಗಳನ್ನು ಬಳಸಬಹುದಾದ “ನಿಜವಾದ ಬೆದರಿಕೆ” ಇದೆ ಎಂದು ಅವರು ಎಚ್ಚರಿಸಿದ್ದಾರೆ. ಇತರ ನಾಯಕರೊಂದಿಗೆ ಆ ಅಪಾಯದ ಕುರಿತು ಚರ್ಚಿಸುವುದಾಗಿ ಹೇಳಿದ್ದಾರೆ.

ಯುದ್ಧದ ಆರ್ಥಿಕ ಮತ್ತು ಭೌಗೋಳಿಕ ರಾಜಕೀಯ ಆಘಾತದ ಅಲೆಗಳಿಂದ ಹೆಚ್ಚುತ್ತಿರುವ ಇಂಧನ ಬೆಲೆಗಳು, ಜಾಗತಿಕ ಆಹಾರ ಪೂರೈಕೆಗಳ ಭಯ ಮತ್ತು ಶೀತಲ ಸಮರದ ಪ್ರತಿಧ್ವನಿಗಳೊಂದಿಗೆ ವಿಶ್ವದಲ್ಲಿ ತಲ್ಲಣ ಸೃಷ್ಟಿಯಾಗಿದೆ.

ಟಾಪ್ ನ್ಯೂಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.