ನಾವುಂದ : ರಸ್ತೆ ದಾಟುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು
Team Udayavani, Aug 17, 2020, 1:18 PM IST
ನಾವುಂದ : ರಸ್ತೆ ದಾಟುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪಿರುವ ಘಟನೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಮರವಂತೆಯ ನಿವಾಸಿ ಕಿಶನ್ ಖಾರ್ವಿ(17) ಎನ್ನಲಾಗಿದೆ.
ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದು ದ್ವಿತೀಯ ವರ್ಷದ ದಾಖಲಾತಿಗಾಗಿ ಕಾಲೇಜಿಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಎಸ್ ಐ ಸಂಗೀತ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಭಾಂದವ ಆಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಶವಾಗಾರಕ್ಕೆ ಸಾಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ