
ಎನ್ಸಿಪಿ ಮಾನ್ಯತೆಗೆ ಕುತ್ತು ಸಾಧ್ಯತೆ
Team Udayavani, Mar 22, 2023, 11:07 AM IST

ನವದೆಹಲಿ: ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ)ದ “ರಾಷ್ಟ್ರೀಯ ಪಕ್ಷ” ಸ್ಥಾನಮಾನ ಕುರಿತು ಪುನರಾವಲೋಕನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
ಈ ಕುರಿತು ಎನ್ಸಿಪಿ ಮಂಗಳವಾರ ತನ್ನ ಪ್ರಾತಿನಿಧ್ಯವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಒಂದು ಪಕ್ಷವನ್ನು “ರಾಷ್ಟ್ರೀಯ ಪಕ್ಷ” ಎಂದು ಗುರುತಿಸಲು, ನಾಲ್ಕು ಅಥವಾ ಹೆಚ್ಚು ರಾಜ್ಯಗಳಲ್ಲಿ “ಗುರುತಿಸಲ್ಪಟ್ಟಿರಬೇಕು” ಅಥವಾ ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ಶೇ.6ರಷ್ಟು ಮತಗಳನ್ನು ಪಡೆದಿರಬೇಕು. ಅಥವಾ ಕನಿಷ್ಠ ಮೂರು ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳ ಪೈಕಿ ಕನಿಷ್ಠ ಶೇ.2ರಷ್ಟು ಸ್ಥಾನಗಳನ್ನು ಹೊಂದಿರಬೇಕು ಅಥವಾ ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ ನಾಲ್ವರು ಸಂಸದರನ್ನು ಹೊಂದಿರಬೇಕು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ರಾಮಚಂದ್ರನ್ ವಿಶ್ವನಾಥನ್ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಸಾಗರ ದಿನಾಚರಣೆ; ಕೊಳೆಯದ ವಸ್ತುಗಳ ಬಳಕೆ ಬೇಡ; ಜಿಲ್ಲಾಧಿಕಾರಿ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ