ಕಾಬೂಲ್ ವಿದೇಶಾಂಗ ಸಚಿವಾಲಯದ ಬಳಿ ಬಾಂಬ್ ಸ್ಫೋಟ; ಕನಿಷ್ಠ 2 ಮೃತ್ಯು


Team Udayavani, Mar 27, 2023, 5:02 PM IST

1-sadsdasd

ಕಾಬೂಲ್ : ಅಫ್ಘಾನಿಸ್ಥಾನದ ರಾಜಧಾನಿ ಕಾಬೂಲ್‌ನಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಬಳಿ ಸೋಮವಾರ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತ್ಯು ಹೊಂದಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಎನ್‌ಜಿಒ ಉಲ್ಲೇಖಿಸಿ ವರದಿಗಳು ತಿಳಿಸಿವೆ.

ನಾವು ಕೆಲವು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ  ಎಂದು ಇಟಾಲಿಯನ್ ಎನ್‌ಜಿಒ ಎಮರ್ಜೆನ್ಸಿಯ ಸ್ಟೆಫಾನೊ ಸೊಝಾ ಸೋಮವಾರ ಹೇಳಿದ್ದಾರೆ.

ಕಾಬೂಲ್‌ನಲ್ಲಿ ಯುಎಸ್ ಬೆಂಬಲಿತ ಸರಕಾರದ ಪತನದ ನಂತರ ತಾಲಿಬಾನ್ ಇನ್ನೂ ಅಂತಾರಾಷ್ಟ್ರೀಯ ಸಮುದಾಯದಿಂದ ಗುರುತಿಸಲ್ಪಟ್ಟಿಲ್ಲ. ಈ ರಾಜತಾಂತ್ರಿಕ ಪ್ರತ್ಯೇಕತೆಯ ಮಧ್ಯೆ, ಅಫ್ಘಾನ್ ವಿದೇಶಾಂಗ ಸಚಿವಾಲಯವು ಇತ್ತೀಚೆಗೆ ತನ್ನ ನೆರೆಹೊರೆಯಲ್ಲಿ ಬಾಂಬ್ ದಾಳಿಗಳನ್ನು ಕಂಡಿದೆ. ಜನವರಿಯಲ್ಲಿ, ಇದೇ ರೀತಿಯ ಘಟನೆಯಲ್ಲಿ, ಆತ್ಮಾಹುತಿ ಬಾಂಬ್ ಸ್ಫೋಟವು ರಾಜಧಾನಿಯಲ್ಲಿ ಭಾರೀ ಸಾವುನೋವುಗಳಿಗೆ ಕಾರಣವಾಗಿತ್ತು.

ತಾಲಿಬಾನ್‌ನಿಂದ ಯಾವುದೇ ದೃಢೀಕೃತ ವರದಿಗಳು ಮತ್ತು ಯಾವುದೇ ಪ್ರತಿಕ್ರಿಯೆಗಳಿಲ್ಲದಿದ್ದರೂ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನೌಕರರು ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ತಮ್ಮ ಕಚೇರಿಗಳನ್ನು ತೊರೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಖಾಮಾ ಪ್ರೆಸ್ ವರದಿ ಮಾಡಿದೆ.

ಎನ್‌ಜಿಒದ ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕಾರ, ಸ್ಫೋಟದಲ್ಲಿ ಮಗುವೂ ಗಾಯಗೊಂಡಿದೆ. ವಿದೇಶಾಂಗ ಸಚಿವಾಲಯದ ಬಳಿ ಈ ಘಟನೆ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ತಾಲಿಬಾನ್ ಭದ್ರತಾ ಪಡೆಗಳು IS-K ಉಗ್ರಗಾಮಿಗಳ ವಿರುದ್ಧ ದಮನ ಕಾರ್ಯಾಚರಣೆ ನಡೆಸುತ್ತಿದ್ದು, ಈ ಗುಂಪು ಈ ಹಿಂದೆಯೂ ಇಂತಹ ದಾಳಿಗಳನ್ನು ನಡೆಸಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.