ಎವರೆಸ್ಟ್‌ ಈಗ ಮತ್ತಷ್ಟು ಎತ್ತರ; ಶಿಖರದ ಪರಿಷ್ಕೃತ ಮಾಹಿತಿ ಬಿಡುಗಡೆ!


Team Udayavani, Dec 8, 2020, 4:45 PM IST

Mount everest

ಹೊಸದಿಲ್ಲಿ: ಜಗತ್ತಿನ ಅತೀ ದೊಡ್ಡ ಶಿಖರವನ್ನು ಏರುವ ಕನಸು ನಿಮ್ಮದಾಗಿದ್ದರೆ ಇಂದಿನಿಂದಲೇ ತುಸು ಹೆಚ್ಚು ಅಭ್ಯಾಸ ಮಾಡಬೇಕಾಗಿದೆ. ಯಾಕೆಂದರೆ ಈ ಹಿಂದೆ ಕಂಡುಕೊಳ್ಳಲಾದ ಎತ್ತರಕ್ಕಿಂತ ಕೆಲವು ಹೆಜ್ಜೆ ಹೆಚ್ಚು ಇಡಬೇಕಾಗಿದೆ. ಅರ್ಥಾತ್‌ ನಿಮ್ಮ ಕನಸುಗಳು ಬೆಳೆದಂತೆ ಈಗ ಎವರೆಸ್ಟ್‌ ಶಿಖರವೂ ಬೆಳೆದಿದೆ.

ಹೌದು. ವಿಶ್ವದ ಅತ್ಯುನ್ನತ ಶಿಖರವಾದ ಎವರೆಸ್ಟ್ ಪರ್ವತದ ಎತ್ತರ ಈಗ ಮೊದಲಿಗಿಂತಲೂ ಹೆಚ್ಚಾಗಿದೆ. ಈ ಮಾಹಿತಿಯನ್ನು ನೇಪಾಲ ಮತ್ತು ಚೀನ ಜಂಟಿಯಾಗಿ ಘೋಷಿಸಿವೆ. ಈ ಹಿಂದೆ ಇದರ ಎತ್ತರವು 8,848 ಮೀಟರ್ ಆಗಿತ್ತು. ಇದನ್ನು ಈಗ 8,848.86 ಮೀಟರ್ (29,032 ಅಡಿ‌) ಎಂದು ಅಳತೆ ಮಾಡಲಾಗಿದೆ. ಆದರೆ ಅದರ ಎತ್ತರ 84,48.86 ಮೀಟರ್ ಎಂದು ಚೀನ ಈ ಹಿಂದೆ ತಿಳಿಸಿತ್ತು.

ನೇಪಾಲದ ವಿದೇಶಾಂಗ ಸಚಿವರು ಈ ಮಾಹಿತಿಯನ್ನು ಬಿಡುಗಡೆ ಮಾಡಿದ್ದಾರೆ. 2019ರ 13 ಅಕ್ಟೋಬರ್‌ನಲ್ಲಿ ಎವರೆಸ್ಟ್ ಪರ್ವತದ ಎತ್ತರವನ್ನು ಅಳೆಯಲು ನೇಪಾಲ ಮತ್ತು ಚೀನ ಒಪ್ಪಂದ ಮಾಡಿಕೊಂಡಿದ್ದವು. ಇದರ ಜತೆಗೆ ಚೀನ ಮತ್ತು ನೇಪಾಲ ಒಟ್ಟಾಗಿ ಜುಮ್ಲಾಂಗ್ಮಾ ಮತ್ತು ಸಾಗರಮಾಥ ಪರ್ವತದ ಎತ್ತರವನ್ನು ಘೋಷಿಸಲು ನಿರ್ಧರಿಸಿದ್ದವು. ಕಳೆದ ವರ್ಷ ಎವರೆಸ್ಟ್ ಪರ್ವತದ ಎತ್ತರವನ್ನು ಅಳೆಯಲು ತಂಡವನ್ನು ಕಳುಹಿಸಲಾಗಿತ್ತು.  ಈ ವರ್ಷ ಮತ್ತೊಮ್ಮೆ ಎವರೆಸ್ಟ್‌ನ ಎತ್ತರವನ್ನು ಅಳೆಯಲು ಟಿಬೆಟ್‌ನಿಂದ ತಂಡವನ್ನು ಕಳುಹಿಸಲಾಗಿತ್ತು.

2015ರಲ್ಲಿ ಸಂಭವಿಸಿದ ಭೀಕರ ಭೂಕಂಪ ಮತ್ತು ಇತರ ಕೆಲವು ಭೌಗೋಳಿಕ ಘಟನೆಗಳಿಂದಾಗಿ ಗರಿಷ್ಠ ಎತ್ತರ ಬದಲಾಗಬಹುದು ಎಂದು ನೇಪಾಲ ಈ ಹಿಂದೆ ಹೇಳಿತ್ತು. ಈ ಸಂದರ್ಭದಲ್ಲಿ ಅದನ್ನು ಮತ್ತೆ ಅಳೆಯಲು ನಿರ್ಧರಿಸಲಾಗಿತ್ತು.

ಎವರೆಸ್ಟ್ ಪರ್ವತವನ್ನು 1954 ರಲ್ಲಿ ಸರ್ವೆ ಆಫ್ ಇಂಡಿಯಾ ಅಳತೆ ಮಾಡಿದ ಸಂದರ್ಭ ಅದರ ಎತ್ತರ 8,848 ಮೀಟರ್ ಎಂದು ಹೇಳಲಾಗಿತ್ತು. ಹಿಮಾಲಯದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಅನೇಕ ಸಂಸ್ಥೆಗಳು ಮತ್ತು ವಿಜ್ಞಾನಿಗಳು ಎವರೆಸ್ಟ್‌ನ ಎತ್ತರವು ನಿರಂತರವಾಗಿ ಹೆಚ್ಚುತ್ತಿದೆ ಎಂದು ಹಲವು ಬಾರಿ ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.