ನಾಗಾಲ್ಯಾಂಡ್ ನಲ್ಲಿ ಕ್ಷಿಪ್ರ ಬದಲಾದ ರಾಜಕೀಯ ಲೆಕ್ಕಾಚಾರ:ಎನ್ ಪಿಎಫ್ ನ 21 ಶಾಸಕರು ಪಕ್ಷಾಂತರ

12 ಮಂದಿ ಬಿಜೆಪಿ ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರು ಇದ್ದಿರುವುದಾಗಿ ವರದಿ ತಿಳಿಸಿದೆ.

Team Udayavani, Apr 30, 2022, 1:13 PM IST

ನಾಗಾಲ್ಯಾಂಡ್ ನಲ್ಲಿ ಕ್ಷಿಪ್ರ ಬದಲಾದ ರಾಜಕೀಯ ಲೆಕ್ಕಾಚಾರ:ಎನ್ ಪಿಎಫ್ ನ 21 ಶಾಸಕರು ಪಕ್ಷಾಂತರ

ಕೋಹಿಮಾ: ನಾಗಾಲ್ಯಾಂಡ್ ನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಏತನ್ಮಧ್ಯೆ ಮಹತ್ವದ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್)ನ 25 ಶಾಸಕರ ಪೈಕಿ 21 ಮಂದಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಕ್ಷ(ಎನ್ ಡಿಪಿಪಿ)ಕ್ಕೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ:ಕೋರ್ಟ್ ಗಳಲ್ಲಿ ಸ್ಥಳೀಯ ಭಾಷೆಗಳನ್ನು ಹೆಚ್ಚು ಪ್ರೋತ್ಸಾಹಿಸಬೇಕು: ಪ್ರಧಾನಿ ನರೇಂದ್ರ ಮೋದಿ

21 ಮಂದಿ ಎನ್ ಪಿಎಫ್ ಶಾಸಕರ ಸೇರ್ಪಡೆಯ ಬೆಳವಣಿಗೆ ಮೂಲಕ 60 ಸದಸ್ಯ ಬಲದ ನಾಗಾಲ್ಯಾಂಡ್ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನೆಫಿಯೂ ರಿಯೋ ನೇತೃತ್ವದ ಎನ್ ಡಿಪಿಪಿ ಸರ್ಕಾರದ  ಸದಸ್ಯ ಬಲ 42ಕ್ಕೆ ಏರಿಕೆಯಾದಂತಾಗಿದೆ.

ಪ್ರಸ್ತುತ ಎನ್ ಪಿಎಫ್ ನಾಲ್ವರು ಶಾಸಕರನ್ನು ಹೊಂದಿದ್ದು, 12 ಮಂದಿ ಬಿಜೆಪಿ ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರು ಇದ್ದಿರುವುದಾಗಿ ವರದಿ ತಿಳಿಸಿದೆ. ಪಕ್ಷಾಂತರ ಬೆಳವಣಿಗೆ ನಂತರ ಈ ಕುರಿತು ಪ್ರತಿಕ್ರಿಯೆ ನೀಡಿರುವ ನಾಗಾ ಪೀಪಲ್ಸ್ ಫ್ರಂಟ್ ನ ಅಧ್ಯಕ್ಷ ಶುರ್ಹೋಜೆಲಿ ಲೀಝೆಯೆಟ್ಸು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಎನ್ ಪಿಎಫ್ ನ 21 ಶಾಸಕರು ಎನ್ ಡಿಪಿಪಿ ಜತೆ ವಿಲೀನಗೊಂಡಿರುವ ಮನವಿಯನ್ನು ಸ್ವೀಕರಿಸಿರುವುದಾಗಿ ನಾಗಾಲ್ಯಾಂಡ್ ವಿಧಾನಸಭಾ ಸ್ಪೀಕರ್ ಶರಿಂಗೈನ್ ಲೋಕ್ನಕುಮಾರ್ ಆದೇಶದಲ್ಲಿ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.