ಜೆಎನ್‌ಯು ನಲ್ಲಿ ಹೊಸ ನಿಯಮಗಳು: ಧರಣಿಗೆ 20,000 ರೂ. ದಂಡ, ಪ್ರವೇಶ ರದ್ದು


Team Udayavani, Mar 2, 2023, 2:05 PM IST

1-adasdsa

ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಧರಣಿ ನಡೆಸಿದರೆ 20,000 ರೂಪಾಯಿ ದಂಡ, ಹಿಂಸಾಚಾರವನ್ನು ನಡೆಸಿದರೆ ಪ್ರವೇಶ ರದ್ದತಿ ಅಥವಾ 30,000 ರೂ.ವರೆಗಿನ ದಂಡವನ್ನು ಎದುರಿಸಬೇಕಾಗುತ್ತದೆ ಎಂದು ಇತ್ತೀಚಿನ ನಿಯಮಗಳನ್ನು ರೂಪಿಸಲಾಗಿದೆ.

10 ಪುಟಗಳ ‘ಜೆಎನ್‌ಯು ವಿದ್ಯಾರ್ಥಿಗಳ ಶಿಸ್ತಿನ ನಿಯಮಗಳು ಮತ್ತು ಸರಿಯಾದ ನಡವಳಿಕೆ’ ಯಲ್ಲಿ ಪ್ರತಿಭಟನೆಗಳು ಮತ್ತು ಫೋರ್ಜರಿಗಳಂತಹ ವಿವಿಧ ರೀತಿಯ ಕೃತ್ಯಗಳಿಗೆ ಶಿಕ್ಷೆಗಳನ್ನು ಮತ್ತು ಪ್ರಾಕ್ಟೋರಿಯಲ್ ವಿಚಾರಣೆ ಮತ್ತು ಹೇಳಿಕೆಯನ್ನು ದಾಖಲಿಸುವ ಕಾರ್ಯವಿಧಾನಗಳನ್ನು ವಿಧಿಸಲಾಗಿದೆ.

ನಿಯಮಗಳು ಫೆಬ್ರವರಿ 3 ರಂದು ಜಾರಿಗೆ ಬರಲಿದ್ದು . ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನದ ಮೇಲೆ ವಿಶ್ವವಿದ್ಯಾನಿಲಯವು ಪ್ರತಿಭಟನೆಗಳಿಗೆ ಸಾಕ್ಷಿಯಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವವಿದ್ಯಾನಿಲಯದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎಕ್ಸಿಕ್ಯೂಟಿವ್ ಕೌನ್ಸಿಲ್ ಇದನ್ನು ಅನುಮೋದಿಸಿದೆ.

ಪಿಟಿಐಗೆ ಕಾರ್ಯಕಾರಿ ಮಂಡಳಿಯ ಸದಸ್ಯರು ಈ ವಿಷಯವನ್ನು ಹೆಚ್ಚುವರಿ ಅಜೆಂಡಾ ಆಗಿ ತರಲಾಗಿದೆ ಮತ್ತು ಕೋರ್ಟ್ ಕಾರಣಗಳಿಗಾಗಿ ಈ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.

ಜೆಎನ್‌ಯು ನ ಎಬಿವಿಪಿ ಕಾರ್ಯದರ್ಶಿ ವಿಕಾಸ್ ಪಟೇಲ್ ಅವರು ಹೊಸ ನಿಯಮಗಳನ್ನು ತುಘಲಕಿ ಅಧಿಕಾರ ಎಂದು ಕರೆದಿದ್ದು,ಹಳೆಯ ನೀತಿ ಸಂಹಿತೆ ಸಾಕಷ್ಟು ಪರಿಣಾಮಕಾರಿಯಾಗಿದೆ. ಈ ಕಠಿಣ ನೀತಿ ಸಂಹಿತೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಜೂಜಾಟದಲ್ಲಿ ತೊಡಗುವುದು, ಹಾಸ್ಟೆಲ್ ಕೊಠಡಿಗಳನ್ನು ಅನಧಿಕೃತವಾಗಿ ವಶಪಡಿಸಿಕೊಳ್ಳುವುದು, ನಿಂದನೀಯ ಮತ್ತು ಅವಹೇಳನಕಾರಿ ಭಾಷೆಯ ಬಳಕೆ ಮತ್ತು ನಕಲಿ ಮಾಡುವುದು ಸೇರಿದಂತೆ 17 ಅಪರಾಧಗಳಿಗೆ ಶಿಕ್ಷೆಗಳನ್ನು ಪಟ್ಟಿ ಮಾಡಲಾಗಿದೆ. ದೂರುಗಳ ಪ್ರತಿಯನ್ನು ಪೋಷಕರಿಗೆ ಕಳುಹಿಸಲಾಗುವುದು ಎಂದು ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.