ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌


Team Udayavani, Mar 7, 2021, 7:51 PM IST

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ವೆಲ್ಲಿಂಗ್ಟನ್: ಐದನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಪರಾಭವಗೊಳಿಸಿದ ಆತಿಥೇಯ ನ್ಯೂಜಿಲ್ಯಾಂಡ್‌ 3-2 ಅಂತರದಿಂದ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಸತತ 2 ಪಂದ್ಯಗಳನ್ನು ಗೆದ್ದು ಸರಣಿಯನ್ನು ಸಮಬಲಕ್ಕೆ ತಂದ ಹುರುಪಿನಲ್ಲಿದ್ದ ಕಾಂಗರೂ ಪಡೆ ರವಿವಾರದ ಮುಖಾಮುಖೀಯಲ್ಲಿ “ಫೈನಲ್‌ ಜೋಶ್‌’ ತೋರುವಲ್ಲಿ ವಿಫ‌ಲವಾಯಿತು. ಮೊದಲು ಬ್ಯಾಟಿಂಗ್‌ ಆಯ್ದುಕೊಂಡೂ 8 ವಿಕೆಟಿಗೆ ಕೇವಲ 142 ರನ್‌ ಮಾಡಿತು. ಜವಾಬಿತ್ತ ನ್ಯೂಜಿಲ್ಯಾಂಡ್‌ 15.3 ಓವರ್‌ಗಳಿಂದ ಮೂರೇ ವಿಕೆಟಿಗೆ 143 ರನ್‌ ಬಾರಿಸಿತು.

ಆರಂಭಕಾರ ಮಾರ್ಟಿನ್‌ ಗಪ್ಟಿಲ್‌ ಗಟ್ಟಿಯಾಗಿ ಬೇರೂರಿ ನಿಂತು 71 ರನ್‌ ಬಾರಿಸಿದರು. 46 ಎಸೆತಗಳ ಈ ಆಕ್ರಮಣಕಾರಿ ಆಟದಲ್ಲಿ 7 ಫೋರ್‌ ಹಾಗೂ 4 ಸಿಕ್ಸರ್‌ ಸೇರಿತ್ತು. ಜತೆಗಾರ ಡೇವನ್‌ ಕಾನ್ವೆ 35 ರನ್‌ ಮಾಡಿದರು. ಮೊದಲ ವಿಕೆಟಿಗೆ 11.5 ಓವರ್‌ಗಳಿಂದ 106 ರನ್‌ ಒಟ್ಟುಗೂಡಿತು. ಇವರ ಅಬ್ಬರಕ್ಕೆ ಕಾಂಗರೂ ಬೌಲಿಂಗ್‌ ಸಿಕ್ಕಾಪಾಲಾಯಿತು. ನಾಯಕ ವಿಲಿಯಮ್ಸನ್‌ ಅವರನ್ನು “ಗೋಲ್ಡನ್‌ ಡಕ್‌’ಗೆ ಕೆಡವಿದ್ದಷ್ಟೇ ಆಸ್ಟ್ರೇಲಿಯದ ದೊಡ್ಡ ಸಾಧನೆ.

ಆಸೀಸ್‌ ಬ್ಯಾಟಿಂಗ್‌ ಸರದಿಯಲ್ಲಿ ವೇಡ್‌ ಸರ್ವಾಧಿಕ 44, ನಾಯಕ ಫಿಂಚ್‌ 36 ರನ್‌ ಮಾಡಿದರು. ಸೋಧಿ ಮತ್ತೂಂದು ಘಾತಕ ಸ್ಪೆಲ್‌ ನಡೆಸಿ 24ಕ್ಕೆ 3 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-8 ವಿಕೆಟಿಗೆ 142 (ವೇಡ್‌ 44, ಫಿಂಚ್‌ 36, ಸ್ಟೊಯಿನಿಸ್‌ 26, ಸೋಧಿ 24ಕ್ಕೆ 3, ಬೌಲ್ಟ್ 26ಕ್ಕೆ 2, ಸೌಥಿ 38ಕ್ಕೆ 2). ನ್ಯೂಜಿಲ್ಯಾಂಡ್‌-15.3 ಓವರ್‌ಗಳಲ್ಲಿ 3 ವಿಕೆಟಿಗೆ 143 (ಗಪ್ಟಿಲ್‌ 71, ಕಾನ್ವೆ 36, ಫಿಲಿಪ್‌ 34, ಮೆರೆಡಿತ್‌ 39ಕ್ಕೆ 2). ಪಂದ್ಯಶ್ರೇಷ್ಠ: ಮಾರ್ಟಿನ್‌ ಗಪ್ಟಿಲ್‌.

ಸರಣಿಶ್ರೇಷ್ಠ: ಐಶ್‌ ಸೋಧಿ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.