ಪಿಎಫ್‌ಐ ನಿಗ್ರಹ ಕಾರ್ಯಾಚರಣೆ : ಬಿಹಾರದಲ್ಲಿ ಮತ್ತೊಬ್ಬನನ್ನ ಬಂಧಿಸಿದ ಎನ್‌ಐಎ

ನಿಷೇಧ ಬಳಿಕವೂ ಮುಂದುವರಿದ ದೇಶದ್ರೋಹಿ ಚಟುವಟಿಕೆಗಳು

Team Udayavani, Mar 19, 2023, 4:20 PM IST

NIA (2)

ನವದೆಹಲಿ: ಪಿಎಫ್‌ಐನ ಫುಲ್ವಾರಿ ಶರೀಫ್ ಘಟಕದ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ಬಿಹಾರದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಎನ್‌ಐಎ ಭಾನುವಾರ ತಿಳಿಸಿದೆ.

ಆರೋಪಿ ಎಂಡಿ ಇರ್ಷಾದ್ ಆಲಂ ಪೂರ್ವ ಚಂಪಾರಣ್ ಜಿಲ್ಲೆಯ ನಿವಾಸಿಯಾಗಿದ್ದು, ಬಿಹಾರ ಪೊಲೀಸರ ನೆರವಿನೊಂದಿಗೆ ಶನಿವಾರ ಪಾಟ್ನಾದ ಫುಲ್ವಾರಿ ಶರೀಫ್‌ನಿಂದ ಬಂಧಿಸಲಾಗಿದೆ ಎಂದು ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಹೇಳಿಕೆಯಲ್ಲಿ ತಿಳಿಸಿದೆ.

“ತನಿಖಾ ಮಾರ್ಗದರ್ಶನಗಳನ್ನು ಅನುಸರಿಸಿ, ಕಳೆದ ವರ್ಷ ಸೆಪ್ಟೆಂಬರ್ 27 ರಂದು ಪಿಎಫ್‌ಐ ಮೇಲೆ ನಿಷೇಧ ಹೇರಿದ ಹೊರತಾಗಿಯೂ, ಅದರ ನಾಯಕರು, ಕಾರ್ಯಕರ್ತರು ಹಿಂಸಾತ್ಮಕ ಉಗ್ರವಾದದ ಸಿದ್ಧಾಂತವನ್ನು ಪ್ರಚಾರ ಮಾಡುವುದನ್ನು ಮುಂದುವರೆಸಿದ್ದಾರೆ. ಅಪರಾಧಗಳನ್ನು ಮಾಡಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವ್ಯವಸ್ಥೆಗೊಳಿಸುತ್ತಿದ್ದಾರೆ ಎಂದು ಎನ್‌ಐಎ ಕಂಡುಹಿಡಿದಿದೆ” ಎಂದು ಹೇಳಿಕೆ ತಿಳಿಸಿದೆ.

2022 ರ ಜುಲೈ ನಲ್ಲಿ ನಾಲ್ವರು ಆರೋಪಿಗಳನ್ನು ಫುಲ್ವಾರಿಶರೀಫ್ ಪ್ರದೇಶದಿಂದ ಬಂಧಿಸಲಾಗಿತ್ತು. ಅವರು ತರಬೇತಿಗಾಗಿ ಮತ್ತು ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಡೆಸಲು ಒಟ್ಟುಗೂಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿತ್ತು.ಈ ವರ್ಷ ಫೆಬ್ರವರಿಯಲ್ಲಿ ಇನ್ನೂ ಮೂವರನ್ನು ಬಂಧಿಸಲಾಗಿತ್ತು.

ಟಾಪ್ ನ್ಯೂಸ್

accident 2

ಬಸ್ಸಿನಿಂದ ಬಿದ್ದು ಬಾಲಕನಿಗೆ ಗಾಯ

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

ಕೊಪ್ಪಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ನಿಧನ

ಹೃದಯಾಘಾತದಿಂದ ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ನಿಧನ

ಸಾಮಾಜಿಕ ನ್ಯಾಯದಡಿ ಟಿಕೆಟ್ ಹಂಚಿಕೆ : ಎಂ.ಬಿ.ಪಾಟೀಲ್

ಬಿಜೆಪಿಯ ರಾಜಕೀಯ ಪ್ರೇರಿತ ಮೀಸಲಾತಿ ಕಾನೂನಿನೆದುರು ಸೋಲಲಿದೆ: ಎಂ.ಬಿ.ಪಾಟೀಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India To Replace Toll Tax Plazas With GPS-Based System Within Six Months

ಹೆದ್ದಾರಿಯಲ್ಲಿ ಪ್ರಯಾಣಿಸಿದಷ್ಟೇ ದೂರಕ್ಕೆ ಮಾತ್ರ ಟೋಲ್; 6 ತಿಂಗಳಲ್ಲಿ ಬರಲಿದೆ GPS ಸಿಸ್ಟಮ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ಎ.5 ಕ್ಕೆ ಮುಂದೂಡಿಕೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಎ.5 ಕ್ಕೆ ಮುಂದೂಡಿಕೆ

Rahul

‘ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿ ಅನರ್ಹಗೊಳಿಸಿದ್ದಾರೆ’: ರಾಹುಲ್ ಗಾಂಧಿ

ಕಮರಿದ ಕನಸು:Policeಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಯುವಕ ಕುಸಿದುಬಿದ್ದು ಮೃತ್ಯು

ಕಮರಿದ ಕನಸು:Policeಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾದ ಯುವಕ ಕುಸಿದುಬಿದ್ದು ಮೃತ್ಯು

ro-khanna

ರಾಹುಲ್‌ ಗಾಂಧಿ ಅನರ್ಹತೆ ಖಂಡಿಸಿದ ಅಮೆರಿಕ ಕಾಂಗ್ರೆಸ್‌ ನಾಯಕರು

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

accident 2

ಬಸ್ಸಿನಿಂದ ಬಿದ್ದು ಬಾಲಕನಿಗೆ ಗಾಯ

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಕುಶಾಲನಗರ ರೆಸಾರ್ಟ್‌ನಲ್ಲಿ ಕಳ್ಳತನ: ಇಬ್ಬರು ಕಳ್ಳರ ಸೆರೆ

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು

ಶಿರ್ವ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಸರ ಕಸಿದು ಪರಾರಿ

ಕೊಪ್ಪಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಕೊಪ್ಪಳ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಕಾರ್ಯಾಚರಣೆ: ದಾಖಲೆ ಇಲ್ಲದ ಕಂತೆ ಕಂತೆ ಹಣ ವಶಕ್ಕೆ

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ಬರೆದ ನೀತು ಘಂಘಾಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.