ಹೊಸ ಆರ್ಥಿಕ ವರ್ಷ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 708 ಅಂಕ ಏರಿಕೆ, ನಿಫ್ಟಿ ಜಿಗಿತ

ಎನ್ ಎಸ್ ಇ ನಿಫ್ಟಿ 205.70 ಅಂಕ ಏರಿಕೆಯಾಗಿದ್ದು, 17,670.50 ಅಂಕಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.

Team Udayavani, Apr 1, 2022, 4:47 PM IST

ಹೊಸ ಆರ್ಥಿಕ ವರ್ಷ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 708 ಅಂಕ ಏರಿಕೆ, ನಿಫ್ಟಿ ಜಿಗಿತ

ಮುಂಬಯಿ: ಹಣಕಾಸು ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ಶುಕ್ರವಾರ (ಏಪ್ರಿಲ್ 01) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 700ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ವೈರಲ್ ಆಯ್ತು ಗೌತಮ್ ಗಂಭೀರ್- ಮಹೇಂದ್ರ ಸಿಂಗ್ ಧೋನಿ ಫೋಟೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 708.18 ಅಂಕಗಳಷ್ಟು ಏರಿಕೆಯಾಗಿದ್ದು, 59,276.69 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 205.70 ಅಂಕ ಏರಿಕೆಯಾಗಿದ್ದು, 17,670.50 ಅಂಕಗಳಲ್ಲಿ ವಹಿವಾಟು ಮುಕ್ತಾಯವಾಗಿದೆ.

ಎನ್ ಟಿಪಿಸಿ, ಬಿಪಿಸಿಎಲ್, ಪವರ್ ಗ್ರಿಡ್ ಕಾರ್ಪೋರೇಶನ್, ಇಂಡಸ್ ಇಂಡ್ ಬ್ಯಾಂಕ್ ಮತ್ತು ಎಸ್ ಬಿಐ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಹೀರೋ ಮೋಟೊ ಕಾರ್ಪ್, ಎಸ್ ಬಿಐ ಲೈಫ್ ಇನ್ಸೂರೆನ್ಸ್, ಸನ್ ಫಾರ್ಮಾ, ಟೆಕ್ ಮಹೀಂದ್ರ ಮತ್ತು ಟೈಟಾನ್ ಕಂಪನಿ ಷೇರುಗಳು ನಷ್ಟ ಕಂಡಿದೆ.

ಇಂದಿನ ವಹಿವಾಟಿನಲ್ಲಿ ಆಟೋ, ಬ್ಯಾಂಕ್, ತೈಲ ಮತ್ತು ಅನಿಲ, ಇಂಧನ ಮುತ್ತು ಪಿಎಸ್ ಯು ಬ್ಯಾಂಕ್ ಕ್ಷೇತ್ರಗಳ ಷೇರುಗಳು ಶೇ.1ರಿಂದ 4ರಷ್ಟು ಲಾಭಗಳಿಸಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಕಂಪನಿಯ ವಹಿವಾಟು ಗುರಿ 15,000 ಕೋಟಿ ಗಡಿ ತಲುಪಿದ ಹಿನ್ನೆಲೆಯಲ್ಲಿ ಬಿಇಎಲ್ ಷೇರು ಮೌಲ್ಯ ಶೇ.2ರಷ್ಟು ಹೆಚ್ಚಳವಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.