ನೈಟ್ ಕರ್ಫ್ಯೂ : ಹೋಟೆಲ್ ಮಾಲೀಕರ ಸಂಘ ತೀವ್ರ ಅಸಮಾಧಾನ
Team Udayavani, Dec 26, 2021, 3:49 PM IST
ಬೆಂಗಳೂರು :ರಾಜ್ಯ ಸರಕಾರ ಜಾರಿ ಗೊಳಿಸಿರುವ ನೈಟ್ ಕರ್ಫ್ಯೂ ಮತ್ತು ಹೊಸ ಮಾರ್ಗ ಸೂಚಿಗಳ ಕುರಿತು ಹೋಟೆಲ್ ಮಾಲೀಕರ ಸಂಘ ಭಾನುವಾರ ತೀವ್ರ ಅಸಮಾಧಾನ ಹೊರ ಹಾಕಿದೆ.
ಹೊಸ ವರ್ಷ ಆಚರಣೆಗೆ ಸರಕಾರ ನಿರ್ಣಯವನ್ನು ತಡವಾಗಿ ತಂದಿದ್ದು, ಈಗಾಗಲೇ ನಾವು ಟಿಕೆಟ್ ಗಳನ್ನೂ ಮಾರಿದ್ದೇವೆ ,ಭಾರಿ ನಷ್ಟವಾಗುತ್ತದೆ, ಎಲ್ಲಾ ಸಿದ್ಧತೆಗಳು ವ್ಯರ್ಥವಾಗುತ್ತದೆ. 10 ಗಂಟೆಯಿಂದ ನೈಟ್ ಕರ್ಫ್ಯೂ ಅನಗತ್ಯ ಮತ್ತು ಅವೈಜ್ಞಾನಿಕ. ಕನಿಷ್ಠ 11-11.30 ರ ಬಳಿಕ ತರಲಿ, ಆಗ ವ್ಯಾಪಾರಕ್ಕೂ ತೊಂದರೆಯಾಗುವುದಿಲ್ಲ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ :ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಸಚಿವ ಸುಧಾಕರ್ ಘೋಷಣೆ
ವ್ಯಾಪಾರ ಸಮೂಹದ ಜೊತೆ ಮಾತನಾಡದೆ ಕೇವಲ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ನಿರ್ಣಯ ಕೈಗೊಂಡಿದ್ದಾರೆ. ಮುಂದಾದರೂ ಇಂತಹ ನಿರ್ಣಯ ಕೈಗೊಳ್ಳುವ ಮೊದಲು ನಮ್ಮೊಂದಿಗೆ ಸಮಾಲೋಚನೆ ಮಾಡಬೇಕೆಂದು ವಿನಂತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು