ಶಿರಾಡಿ, ಚಾರ್ಮಾಡಿ, ಸಂಪಾಜೆ ರಸ್ತೆ ರಕ್ಷಣೆಗೆ 115 ಕೋ.ರೂ.: ಸಚಿವ ನಿತಿನ್ ಗಡ್ಕರಿ
Team Udayavani, Dec 20, 2020, 6:50 AM IST
ಬೆಂಗಳೂರು: ರಸ್ತೆ ಬಳಕೆದಾರರ ಸುರಕ್ಷೆಯ ದೃಷ್ಟಿಯಿಂದ ರಾ.ಹೆ.-75ರ ಶಿರಾಡಿ, ರಾ.ಹೆ. 73ರ ಚಾರ್ಮಾಡಿ ಮತ್ತು ರಾ.ಹೆ. 275ರ ಸಂಪಾಜೆ ಘಾಟಿಯ ಇಳಿಜಾರುಗಳಲ್ಲಿ ಸೂಕ್ತ ರಕ್ಷಣ ಕ್ರಮ ಕೈಗೊಳ್ಳಲು 115 ಕೋಟಿ ರೂ.ಗಳ ವೆಚ್ಚದ ಮೂರು ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಾಜ್ಯದಲ್ಲಿ 10,904 ಕೋ.ರೂ. ವೆಚ್ಚದಲ್ಲಿ 1,197 ಕಿ.ಮೀ. ಉದ್ದದ 33 ರಾ. ಹೆ. ಯೋಜನೆ ಶಂಕುಸ್ಥಾಪನೆ ಮತ್ತು ಲೋಕಾ ರ್ಪಣೆಯನ್ನು ಶನಿವಾರ ವರ್ಚುವಲ್ ಆಗಿ ನೆರವೇರಿಸಿ ಮಾತನಾಡಿ, ಶಿರಾಡಿಯಲ್ಲಿ 23.60 ಕಿ.ಮೀ. ಸುರಂಗ ಕಾಮಗಾರಿಯ ವಿಸ್ತೃತ ಯೋಜನ ವರದಿಯನ್ನು ಅನುಮೋದಿಸಲಾಗಿದೆ. ಇದರ ಅಂದಾಜು ವೆಚ್ಚ 10 ಸಾವಿರ ಕೋ. ರೂ. ಬಿಡ್ ದಾಖಲೆಗಳು, ಅನುಮತಿ ಮತ್ತು ಭೂ ಸ್ವಾಧೀನ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು