ರಿಷಭ್‌ ಪಂತ್‌ ಗೈರಲ್ಲೂ ಕಾಣಿಸಲಿದೆ ನಂ.17


Team Udayavani, Mar 25, 2023, 7:45 AM IST

rishab jersy

ನವದೆಹಲಿ: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕರಾಗಿದ್ದ ರಿಷಭ್‌ ಪಂತ್‌ ಕಾರು ಅಪಘಾತಕ್ಕೆ ಸಿಲುಕಿದ ಕಾರಣ ಈ ಋತುವಿನಿಂದ ಪೂರ್ತಿಯಾಗಿ ಹೊರಗುಳಿಯಲಿದ್ದಾರೆ. ಪಂತ್‌ ಗೈರಲ್ಲಿ ಡೇವಿಡ್‌ ವಾರ್ನರ್‌ ಅವರನ್ನು ಡೆಲ್ಲಿ ನಾಯಕನನ್ನಾಗಿ ನೇಮಿಸಲಾಗಿದೆ. ಆಲ್‌ರೌಂಡರ್‌ ಅಕ್ಷರ್‌ ಪಟೇಲ್‌ ಉಪನಾಯಕರಾಗಿರಲಿದ್ದಾರೆ. ರಿಷಭ್‌ ಪಂತ್‌ ಈ ಸಲದ ಐಪಿಎಲ್‌ನಲ್ಲಿ ಆಡದೇ ಇರಬಹುದು, ಆದರೆ ಅವರ ಜೆರ್ಸಿ ಸಂಖ್ಯೆ 17ನ್ನು ಉಳಿಸಿಕೊಳ್ಳುವುದು ಡಿಸಿ ಫ್ರಾಂಚೈಸಿಯ ಯೋಜನೆ ಎಂಬುದೊಂದು ಕುತೂಹಲದ ಸಂಗತಿ.

ಇದು ಎಲ್ಲಿ, ಹೇಗೆ ಕಾಣಬಹುದೆಂಬುದು ಕ್ರಿಕೆಟ್‌ ಪ್ರೇಮಿಗಳ ಕುತೂಹಲ ತಾನೆ? ಮೂಲವೊಂದರ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್‌ ಕ್ರಿಕೆಟಿಗರ ಜೆರ್ಸಿಯ ಒಂದು ಭಾಗದಲ್ಲಿ ಅಥವಾ ಕ್ಯಾಪ್‌ ಮೇಲೆ ಈ ನಂಬರ್‌ ಕಾಣಿಸಿಕೊಳ್ಳಲಿದೆ. ಇದರಿಂದ ಡೆಲ್ಲಿ ತಂಡದ ಎಲ್ಲ ಆಟಗಾರರೂ ಐಪಿಎಲ್‌ ವೇಳೆ ರಿಷಭ್‌ ಪಂತ್‌ ಅವರ ಜೆರ್ಸಿ ನಂಬರ್‌ನೊಂದಿಗೆ ಆಡಲಿಳಿದಂತಾಗುತ್ತದೆ. ಇದರಿಂದ ಪಂತ್‌ ಮಾನಸಿಕವಾಗಿ ತಮ್ಮ ತಂಡದ ಜತೆಯೇ ಇದ್ದಾರೆ, ಅವರ ಗೈರು ಕಾಡದು ಎಂಬ ನಂಬಿಕೆ ಡೆಲ್ಲಿ ಫ್ರಾಂಚೈಸಿಯದ್ದು. ಡೆಲ್ಲಿ ಕ್ಯಾಪಿಟಲ್ಸ್‌ ಏ.1ರಂದು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. 2022ರ ಸಾಲಿನಲ್ಲಿ ಪ್ಲೇ ಆಫ್ ಪ್ರವೇಶಿಸಲು ವಿಫ‌ಲವಾಗಿದ್ದ ಡೆಲ್ಲಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಿಯಾಗಿತ್ತು.

ಟಾಪ್ ನ್ಯೂಸ್

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

AFGHAN ONE DAY

ಏಕದಿನ: ಲಂಕೆಯನ್ನು ಮಣಿಸಿದ ಅಫ್ಘಾನ್‌

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌