ಕರ್ಫ್ಯೂ ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ
Team Udayavani, Jan 6, 2022, 12:22 PM IST
ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು ಇಲ್ಲ ಎಂದರು.
ಪ್ರಕರಣ ಹೆಚ್ಚು ಇರುವ ಕಡೆ ಬಿಗಿ ನಿಯಮ ಮಾಡಿ. ಬೇರೆ ಕಡೆ ಬಿಡಿ. ಇದು ಜನರ ಭಾವನೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯವ್ಯಾಪಿ ರಾತ್ರಿ ಕರ್ಫ್ಯೂ ಗೆ ವಿರೋಧ ವ್ಯಕ್ತಪಡಿಸಿದ್ದ ಈಶ್ವರಪ್ಪ ಬೆಂಗಳೂರಿನಲ್ಲಿ ನಿಯಮ ಬಿಗಿ ಇರಲಿ ಕೋವಿಡ್ ಕಡಿಮೆ ಇರುವಲ್ಲಿ ಬಿಗಿ ನಿಯಮ ಬೇಡ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು