ಲಸಿಕೆ ಪಡೆಯಲು ಬೇಡ ಹಿಂಜರಿಕೆ!


Team Udayavani, Jan 22, 2021, 7:20 AM IST

ಲಸಿಕೆ ಪಡೆಯಲು ಬೇಡ ಹಿಂಜರಿಕೆ!

ಭಾರತದಲ್ಲಿ ವ್ಯಾಪಕ ಲಸಿಕೆ ಪ್ರಕ್ರಿಯೆ ಆರಂಭವಾಗಿದೆ. ಇದರ ಬೆನ್ನಲ್ಲೇ ಲಸಿಕೆಯ ಬಗ್ಗೆ ಅನುಮಾನಗಳೂ ಹುಟ್ಟಿಕೊಂಡಿವೆ. ಅದರಲ್ಲೂ ರಾಜ್ಯದಲ್ಲಿ ಲಸಿಕೆ ಪಡೆದ ಇಬ್ಬರು ಮೃತರಾದ ಘಟನೆ ವರದಿಯಾಗಿರುವುದು ಆತಂಕ ಹೆಚ್ಚಿಸಿದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಯಾವುದೇ ಲಸಿಕೆಯಾದರೂ ಅದನ್ನು ಪಡೆದಾಗ ಕೆಲವರಲ್ಲಿ ಸಣ್ಣ ಮಟ್ಟದ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುವುದು ಸಹಜ. ಹೀಗಾಗಿ ಭಯಪಡಬೇಡಿ ಎಂದು ಪರಿಣತರು ಹೇಳುತ್ತಿದ್ದಾರೆ.

ಕೋವಿಡ್‌ 19 ಲಸಿಕೆಗಳು ಎಷ್ಟು ಸುರಕ್ಷಿತ?
ಅಮೆರಿಕವೊಂದರಲ್ಲೇ ಇದುವರೆಗೂ 1.3 ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದರೆ ಭಾರತದಲ್ಲಿ ಈ ಸಂಖ್ಯೆ 4 ಲಕ್ಷ ಸಮೀಪಿಸುತ್ತಿದೆ. ಜಾಗತಿಕವಾಗಿ ಇದುವರೆಗೂ 4 ಕೋಟಿ ಜನರು ಲಸಿಕೆಯನ್ನು ಪಡೆದಿದ್ದಾರೆ. ಬಹುತೇಕ ದೇಶಗಳಲ್ಲೂ ಲಸಿಕೆ ಪಡೆದವರಲ್ಲಿ ಕೆಲವರಿಗೆ ತಲೆನೋವು, ಮಂದ ಜ್ವರ, ಇಂಜೆಕ್ಷನ್‌ ನೀಡಿದ ಜಾಗದಲ್ಲಿ ಚರ್ಮ ಕೆಂಪಾದಂಥ ಲಕ್ಷಣಗಳು ಕಾಣಿಸಿಕೊಂಡಿರುವುದನ್ನು ಬಿಟ್ಟರೆ ಗಂಭೀರ ಪರಿಣಾಮಗಳೇನೂ ಆಗಿಲ್ಲ. ಭಾರತದ ವಿಚಾರಕ್ಕೇ ಬರುವುದಾದರೆ ಮಂಗಳವಾರದ ವೇಳೆಗೆ ಲಸಿಕೆ ಪಡೆದ 3.8 ಲಕ್ಷ ಮಂದಿಯಲ್ಲಿ ಕೇವಲ 580 ಮಂದಿಯಲ್ಲಿ ಮಾತ್ರ ಪ್ರತಿಕೂಲ ಪರಿಣಾಮಗಳು ಕಾಣಿಸಿಕೊಂಡಿವೆ ಎಂದು ಕೇಂದ್ರ ಸರಕಾರ‌ ಹೇಳಿದೆ. ಅವೂ ಸಹ, ಜ್ವರ, ತಲೆ ನೋವಿನಂಥ ಸಮಸ್ಯೆಗಳೇ ಹೊರತು, ಗಂಭೀರ ಪರಿಣಾಮಗಳಲ್ಲ.

ಎಲ್ಲಾ ಲಸಿಕೆಗಳಲ್ಲೂ ಸಹಜ
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಇಂದು ವಿವಿಧ ರೋಗಗಳಿಗೆ ಬಳಕೆಯಾಗುತ್ತಿರುವ ಲಸಿಕೆಗಳೆಲ್ಲವೂ ಚಿಕ್ಕಪುಟ್ಟ ಪ್ರಮಾಣದ ಅಡ್ಡಪರಿಣಾಮ ಉಂಟುಮಾಡುತ್ತವೆ. ದಡಾರ, ಮಂಪ್ಸ್‌ (ಗದ್ದಬಾವು), ರುಬೆಲ್ಲ (ಮೈಮೇಲೆ ಕೆಂಪು ದದ್ದುಗಳೇಳುವ ಸೋಂಕು ರೋಗ)ಗಾಗಿ ನೀಡುವ ಎಂಎಂಆರ್‌ ಲಸಿಕೆ ಪ್ರಕ್ರಿಯೆಯ ವೇಳೆಯಲ್ಲೂ 10 ಪ್ರತಿಶತ ಜನರಿಗೆ ನೋವು, ಇಂಜೆಕ್ಷನ್‌ ಕೊಟ್ಟ ಜಾಗದಲ್ಲಿ ಊತ ಕಾಣಿಸಿಕೊಳ್ಳಬಹುದು, ಇನ್ನು 5-15 ಪ್ರತಿ ಶತ ಜನರಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಪೊಲೀಯೋ ಲಸಿಕೆಯ ವಿಚಾರಕ್ಕೆ ಬಂದರೆ, ಕೇವಲ 1 ಪ್ರತಿಶತ ಮಕ್ಕಳಿಗೆ ಮಾತ್ರ ಜ್ವರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಕೋವಿಡ್‌-19 ಲಸಿಕೆ ಪಡೆದಾಗಲೂ ಇಂಥ ಲಕ್ಷಣಗಳು ಕಾಣಿಸಿಕೊಂಡರೆ ಆತಂಕ ಪಡುವ ಅಗತ್ಯವಿಲ್ಲ ಎಂದೇ ಪರಿಣತರು ಹೇಳುತ್ತಾರೆ. ಜಗತ್ತಿನಾದ್ಯಂತ ಸಾಮಾನ್ಯವಾಗಿ ನೀಡಲಾಗುವ ಲಸಿಕೆಗಳಲ್ಲಿ, ಕೆಲವರಲ್ಲಿ ಗಂಭೀರ ಪರಿಣಾಮಗಳು ಕಾಣಿಸಿಕೊಳ್ಳುತ್ತವಾದರೂ ಅವು ಅಪರೂಪದಲ್ಲಿ ಅಪರೂಪ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

Rama Navami 2024: ರಾಮ ನವಮಿ ಇತಿಹಾಸವೇನು? ಆಚರಣೆ ಮಾಡುವ ವಿಧಾನ ಹೇಗೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.