ಯಾರೊಂದಿಗೂ ಆಂತರಿಕ ಮತ್ತು ಬಾಹ್ಯ ಒಪ್ಪಂದವಿಲ್ಲ: ಸಿ.ಹೆಚ್.ವಿಜಯಶಂಕರ್

ಮಾ.03 ರಂದು ಪಿರಿಯಾಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

Team Udayavani, Mar 1, 2023, 3:10 PM IST

1-sadsadas

ಪಿರಿಯಾಪಟ್ಟಣ: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್ ತಿಳಿಸಿದರು.

ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಬರುವ ಚುನಾವಣೆಯನ್ನು ಎದುರಿಸುವ ನಿಟ್ಟಿನಲ್ಲಿ ಪಕ್ಷದ ವತಿಯಿಂದ ಹಲವಾರು ಕಾರ್ಯಕ್ರಮ, ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೂತ್ ವಿಜಯ, ಸಂಕಲ್ಪ ಅಭಿಯಾನದ ಮೂಲಕ ತಳಮಟ್ಟದಲ್ಲಿ ಪಕ್ಷವನ್ನು ಬಲಿಷ್ಠ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಿರುವ 123 ಬಿಜೆಪಿ ಶಾಸಕರ ಕ್ಷೇತ್ರಗಳೊಂದಿಗೆ ಈ ಹಿಂದೆ ಬಿಜೆಪಿ ಗೆದ್ದಿದ್ದ 50 ಕ್ಷೇತ್ರಗಳನ್ನು ಮತ್ತೆ ಪಡೆಯುವ ನಿಟ್ಟಿನಲ್ಲಿ ಪಕ್ಷ ಸಂಘಟಿಸಲಾಗುತ್ತಿದ್ದು. ಈ ಬಾರಿ ಪಕ್ಷ ಯಾರೊಂದಿಗೂ ಆಂತರಿಕ ಮತ್ತು ಬಾಹ್ಯವಾಗಿ ಒಪ್ಪಂದ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಹದೇಶ್ವರ ಬೆಟ್ಟದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದು, ಮಾ.03 ರಂದು ಕಿತ್ತೂರು ಮಾರ್ಗವಾಗಿ ಬೆಟ್ಟದಪುರ ಬಂದು ನಂತರ 12:30ಕ್ಕೆ ಪಿರಿಯಾಪಟ್ಟಣಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದ್ದು ಪಟ್ಟಣದ ಎಪಿಎಂಸಿ ಆವರಣದಿಂದ ಬಿಎಂ ರಸ್ತೆಯ ಮೂಲಕ ಕನಕ ಭವನದ ವರೆಗೆ ಬೈಕ್ ರ್ಯಾಲಿ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ವಿ.ಸೋಮಣ್ಣ, ಆರ್.ಅಶೋಕ್, ಕೆ.ಸಿ.ನಾರಾಯಣಗೌಡ, ಗೋಪಾಲಯ್ಯ, ಅರಗ ಜ್ಞಾನೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ, ಎಸ್.ಎಸ್.ಅಂಗಾರ, ಶ್ರೀನಿವಾಸ ಪ್ರಸಾದ್, ಪ್ರತಾಪ್ ಸಿಂಹ, ಎನ್.ಮಹೇಶ್ ನಿರ್ಮಲ್ ಕುಮಾರ್ ಸುರಾನಾ, ರಾಜೇಂದ್ರ ಸೇರಿದಂತೆ ಅನೇಕ ನಾಯಕರು ಆಗಮಿಸಲಿದ್ದು, ಪಿರಿಯಾಪಟ್ಟಣ ತಾಲೂಕಿನಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಹೆಚ್.ಸಿ.ಬಸವರಾಜು, ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ, ಮಾಜಿ ಅಧ್ಯಕ್ಷ ಪಿ.ಜೆ.ರವಿ, ಪ್ರಧಾನ ಕಾರ್ಯದರ್ಶಿ ಬೆಮ್ಮತ್ತಿ ಚಂದ್ರು, ವಕೀಲ ರಾಜೇಗೌಡ, ಮುಖಂಡರಾದ ಆರ್.ಟಿ.ಸತೀಶ್, ಕೌಲನಹಳ್ಳಿ ಸೋಮಶೇಖರ್, ರಮೇಶ್, ರವಿಕುಮಾರ್, ಲೋಕಪಾಲಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.