ಸಿಎಂ ಮಾತುಕತೆ ಯಶಸ್ವಿ : ನಾಳಿನ ಕರ್ನಾಟಕ ಬಂದ್ ವಾಪಸ್
Team Udayavani, Dec 30, 2021, 6:44 PM IST
ಬೆಂಗಳೂರು : ಮಹತ್ವದ ವಿದ್ಯಮಾನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶುಕ್ರವಾರ, ಡಿ. 31 ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ವಾಪಾಸ್ ಪಡೆದಿವೆ.
ಬಂದ್ ಕರೆ ನೀಡಿ ಹೋರಾಟದ ನೇತೃತ್ವ ವಹಿಸಿದ್ದ ವಾಟಾಳ್ ನಾಗರಾಜ್ ಅವರು ಸಿಎಂ ಭೇಟಿ ಬಳಿಕ ಪ್ರತಿಕ್ರಿಯೆ ನೀಡಿ , ಸಿಎಂ ಮನವಿ ಮಾಡಿರುವ ಹಿನ್ನಲೆಯಲ್ಲಿ ಬಂದ್ ವಾಪಾಸ್ ಪಡೆದಿದ್ದೇವೆ. ಬಂದ್ ನಿರ್ಧಾರವನ್ನು ಸಂಘಟನೆಗಳು ಕೈ ಬಿಟ್ಟಿವೆ ಎಂದಿದ್ದಾರೆ. ಮುಖ್ಯಮಂತ್ರೀಗಳು ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್ ) ನಿಷೇಧ ಮಾಡುವ ಬಗ್ಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿಕೆ ನೀಡಿ, ನಮ್ಮ ಮಾತಿಗೆ ಹೋರಾಟಗಾರರು ಮನ್ನಣೆ ನೀಡಿದ್ದು, ಬಂದ್ ಹಿಂಪಡೆದಿದ್ದಾರೆ. ನಾಳೆ ಯಾವುದೇ ಬಂದ್ ಇರುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್