ಹಿಂದೂಗಳ ಪರವಾದ ಯಾವುದೇ ಸರ್ಕಾರ ಇಲ್ಲ: ವಿಜಯ್ ರೇವಣ್ಕರ್

ಜಗತ್ತಿನಲ್ಲಿ 157 ಕ್ರೈಸ್ತ , 52 ಮುಸ್ಲಿಂ, 12 ಬೌದ್ಧ, ಹಾಗೂ 1 ಯಹೂದಿ ರಾಷ್ಟ್ರಗಳಿವೆ...

Team Udayavani, Feb 3, 2023, 2:02 PM IST

1-fasdsadsa

ತೀರ್ಥಹಳ್ಳಿ : ಜಗತ್ತಿನಲ್ಲಿ 157 ಕ್ರೈಸ್ತ , 52 ಮುಸ್ಲಿಂ, 12 ಬೌದ್ಧ, ಹಾಗೂ 1 ಯಹೂದಿ ರಾಷ್ಟ್ರಗಳಿವೆ. ಆದರೆ ಹಿಂದೂ ರಾಷ್ಟ್ರ ಎಂದು ಹೇಳುವ ನಮ್ಮ ರಾಷ್ಟ್ರವನ್ನು ಹಿಂದೂ ರಾಷ್ಟ್ರ ಎಂದು ಯಾಕೆ ಘೋಷಣೆ ಮಾಡುವುದಿಲ್ಲ. ಆದಷ್ಟು ಬೇಗ ನಮ್ಮ ರಾಷ್ಟ್ರವನ್ನು ಹಿಂದೂ ರಾಷ್ಟ್ರ ಎಂದು ಘೋಷಣೆ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರರಾದ ವಿಜಯ್ ರೇವಣ್ಕರ್ ಆಗ್ರಹಿಸಿದರು.

ಶುಕ್ರವಾರ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿ, ಭಾರತದಲ್ಲಿ ಹಿಂದೂಗಳ ಮೇಲೆ ಶೋಷಣೆ, ಹಿಂದೂ ಧರ್ಮದ ವಿರುದ್ಧ ಪಿತೂರಿ, ಮತಾಂತರ, ಲವ್ ಜಿಹಾದ್ ನಂತಹ ಷಡ್ಯಂತ್ರಗಳು ನೆಡೆಯುತ್ತಿದೆ ಹಾಗೂ ಇಡೀ ದೇಶವನ್ನು ಜಿಹಾದಿ ಮಾಡುವ ಕೆಲಸ ನೆಡೆಯುತ್ತಿದೆ ಈ ಕಾರಣಕ್ಕೆ ಫೆ.5 ರ ಭಾನುವಾರ ಗಾಯತ್ರಿ ಮಂದಿರದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ನೆಡೆಯಲಿದೆ ಎಂದರು.

ಹಿಂದೂಗಳ ಪರವಾದ ಯಾವುದೇ ಸರ್ಕಾರ ಇಲ್ಲ
ಹಿಂದೂ ದೇವಸ್ಥಾನವನ್ನು ಮಾತ್ರ ಸರ್ಕಾರಗಳು ವಶ ಪಡಿಸಿಕೊಳ್ಳುತ್ತದೆ, ಮಸೀದಿ, ಚರ್ಚ್ ವಶಪಡಿಸಿಕೊಳ್ಳುವುದಿಲ್ಲ. ದೇವಸ್ಥಾನಗಳ ಹಣವನ್ನು ಸರ್ಕಾರ ತೆಗೆದುಕೊಂಡು ಹೋಗುತ್ತದೆ ಆದರೆ ಮಸೀದಿ, ಚರ್ಚ್ ಗಳ ಹಣವನ್ನು ಯಾಕೆ ತೆಗೆದುಕೊಳ್ಳುವುದಿಲ್ಲ. ದೇವಸ್ಥಾನಗಳಲ್ಲಿ ಪೂಜೆ ಮಾಡುವ ಅರ್ಚಕರು ಸಂಬಳಕ್ಕೆ ಅಲೆಯಬೇಕಿದೆ. ಹಿಂದೂಗಳಿಗೆ ಅನ್ಯಾಯವಾಗದೆ ಎಲ್ಲರಿಗೂ ಸಮಾನ ನ್ಯಾಯ ಸಿಗಬೇಕು ಎಂದರು.

ಕೆ. ಎಸ್. ಭಗವಾನ್ ಶ್ರೀ ರಾಮಚಂದ್ರನ ಬಗ್ಗೆ ಸೀತಾ ಮಾತೆಯ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಾರೆ. ಅವರಿಗೆ ಶಿಕ್ಷೆ ಎನ್ನುವುದೇ ಇಲ್ಲ. ಆದರೆ ಹಿಂದೂ ಪರವಾಗಿ ಮಾತನಾಡುವ ಹರ್ಷ, ಕಮಲೇಶ್ ತಿವಾರಿ ಮುಂತಾದ ಹಿಂದೂ ನಾಯಕರ ಹತ್ಯೆಯಾಗುತ್ತದೆ. ಯಾಕೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಬೆಲೆ ಇಲ್ಲವಾ ? ಇಂತಹ ಎಷ್ಟೋ ಸಮಸ್ಯೆಗಳಿಗೆ ಪರಿಹಾರವೆಂದರೆ ಭಾರತವನ್ನು ಹಿಂದೂ ರಾಷ್ಟ್ರ ಎಂದು ಸ್ಥಾಪಿಸಬೇಕಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕೇರೋಡಿ ಮೋಹನ್, ಹೊಸಳ್ಳಿ ಹರೀಶ್ ಇದ್ದರು.

ಟಾಪ್ ನ್ಯೂಸ್

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1a-wasa

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

1-sadadasdasd

ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

ದೆಹಲಿಯಲ್ಲಿ ಗುಡುಗು ಸಹಿತ ಮಳೆ: 17 ವಿಮಾನಗಳ ಮಾರ್ಗ ಬದಲಾವಣೆ

1-sadsasd

ಹುಣಸೂರು: ರೌಡಿ ಶೀಟರ್ ತನ್ವೀರ್ ಬೇಗ್ ಗಡಿಪಾರು