BJPಯೇತರ ಪಕ್ಷಗಳು ಒಂದಾಗಬೇಕು: ಕೇಜ್ರಿವಾಲ್‌ ಕರೆ

ಕೇಂದ್ರದ ವಿರುದ್ಧ ಹೋರಾಟಕ್ಕೆ ಶರದ್‌ ಬೆಂಬಲ

Team Udayavani, May 26, 2023, 7:22 AM IST

kejrival

ಮುಂಬೈ/ನವದೆಹಲಿ: ಬಿಜೆಪಿಯೇತರ ಪ್ರತಿಪಕ್ಷಗಳು ಒಂದಾದರೆ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಸೋಲಿಸಬಹುದು ಎಂದು ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ದೆಹಲಿಯಲ್ಲಿ ಗ್ರೂಪ್‌ ಎ ಅಧಿಕಾರಿಗಳ ವರ್ಗಾವಣೆ ಮತ್ತು ಶಿಸ್ತುಕ್ರಮ ಸಂಬಂಧ ದೆಹಲಿ ಸರ್ಕಾರದ ಅಧಿಕಾರವನ್ನು ಕಿತ್ತುಕೊಳ್ಳುವ ಸುಗ್ರೀವಾಜ್ಞೆಯನ್ನುಕೇಂದ್ರ ಸರ್ಕಾರ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸತತವಾಗಿ ವಿಪಕ್ಷಗಳ ನಾಯಕರನ್ನು ಭೇಟಿ ಮಾಡುತ್ತಿರುವ ಕೇಜ್ರಿವಾಲ್‌, ಇದೀಗ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಬೆಂಬಲ ಗಿಟ್ಟಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದ ಹೊಸ ಸುಗ್ರೀವಾಜ್ಞೆ ಒಕ್ಕೂಟ ವ್ಯವಸ್ಥೆಗೇ ಸವಾಲಾಗಿ ಪರಿಣಮಿಸಿದೆ. ಬಿಜೆಪಿಯೇತರ ಪಕ್ಷಗಳು ರಾಜ್ಯಸಭೆಯಲ್ಲಿ ಒಗ್ಗಟ್ಟಾಗಿ ನಿಂತರೆ ರಾಜ್ಯಸಭೆಯಲ್ಲಿ ಅದಕ್ಕೆ ಸಂಬಂಧಿಸಿದ ವಿಧೇಯಕ ಚರ್ಚೆಗೆ ಬಂದಾಗ ಸೋಲಿಸಲು ಸಾಧ್ಯವಿದೆ ಎಂದು ಪವಾರ್‌ ಭೇಟಿಯ ಬಳಿಕೆ ಕೇಜ್ರಿವಾಲ್‌ ಹೇಳಿದ್ದಾರೆ. ಚುನಾಯಿತ ಸರ್ಕಾರದ ಅಧಿಕಾರವನ್ನು ರಕ್ಷಿಸಲೇಬೇಕಾಗಿದೆ, ಈ ನಿಟ್ಟಿನಲ್ಲಿ ಬೆಂಬಲ ಪಡೆದುಕೊಳ್ಳಲು ಕೇಜ್ರಿವಾಲ್‌ ಅವರು ಕಾಂಗ್ರೆಸ್‌, ಬಿಜು ಜನತಾ ದಳ ಸೇರಿದಂತೆ ಎಲ್ಲಾ ಪಕ್ಷಗಳನ್ನು ಭೇಟಿ ಮಾಡಬೇಕು ಎಂದು ಪವಾರ್‌ ಅಭಿಪ್ರಾಯಪಟ್ಟಿದ್ದಾರೆ.

ಖರ್ಗೆ ಭೇಟಿ ಮಾಡುವೆ: ಇದೇ ವೇಳೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿಯನ್ನು ಭೇಟಿ ಮಾಡಲು ಕೇಜ್ರಿವಾಲ್‌ ತೀರ್ಮಾನಿಸಿದ್ದಾರೆ. ಪವಾರ್‌ ಭೇಟಿ ವೇಳೆ ಈ ಬಗ್ಗೆ ಮಾತನಾಡಿದ ಕೇಜ್ರಿವಾಲ್‌, ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಲು ಇಚ್ಛಿಸಿದ್ದೇನೆ ಎಂದಿದ್ದಾರೆ. ಈಗಾಗಲೇ ಟಿಎಂಸಿ, ಶಿವಸೇನೆಯ ಉದ್ಧವ್‌ ಠಾಕ್ರೆ ಬಣ ಕೇಜ್ರಿವಾಲ್‌ಗೆ ಬೆಂಬಲ ನೀಡಿದೆ.

ಮಾಜಿ ಸಚಿವ ಸತ್ಯೇಂದ್ರ ಜೈನ್‌ ಐಸಿಯುನಲ್ಲಿ
ತಿಹಾರ್‌ ಜೈಲಿನಲ್ಲಿ ಇರುವ ಮಾಜಿ ಸಚಿವ ಸತ್ಯೇಂದ್ರ ಜೈನ್‌ ಅವರು ಗುರುವಾರ ಏಕಾಏಕಿ ಕುಸಿದು ಬಿದ್ದಿದ್ದಾರೆ. ಹೀಗಾಗಿ, ಅವರನ್ನು ದೀನ್‌ದಯಾಳ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಕೂಡಲೇ ಸರ್ಕಾರಿ ಸ್ವಾಮ್ಯದ ಲೋಕನಾಯಕ ಜಯಪ್ರಕಾಶ್‌ ನಾರಾಯಣ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದ ಅವಧಿಯಲ್ಲಿ ಮಾಜಿ ಸಚಿವರನ್ನು ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಜೈಲಿನ ಸ್ನಾನ ಗೃಹದಲ್ಲಿ ತಲೆಸುತ್ತಿನಿಂದ ಬಿದ್ದಿದ್ದರು. ಅವರು ಕೂಡಲೇ ಗುಣಮುಖರಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಹಾರೈಕೆ ಮಾಡಿ ಟ್ವೀಟ್‌ ಮಾಡಿದ್ದಾರೆ. ಜತೆಗೆ ಪ್ರಧಾನಿ ಮೋದಿಯವರನ್ನು ಪರೋಕ್ಷವಾಗಿ ಉಲ್ಲೇಖೀಸಿ ಟೀಕಿಸಿದ್ದಾರೆ.”ಒಬ್ಬ ನಿರಂಕುಶವಾದಿ ಜನರಿಗಾಗಿ ಉತ್ತಮ ಕೆಲಸ ಮಾಡಿದ ವ್ಯಕ್ತಿಯನ್ನು ಹಿಂಸೆಗೆ ಗುರಿಮಾಡಿದ್ದಾರೆ. ದೇವರು ಎಲ್ಲವನ್ನೂ ವೀಕ್ಷಿಸುತ್ತಿದ್ದಾನೆ ಮತ್ತು ಒಳ್ಳೆಯದನ್ನು ಮಾಡಲಿದ್ದಾನೆ’ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.