ತಂದೆ ನಿಧನದ ಶೋಕಾಚರಣೆ…ಉತ್ತರ ಕೊರಿಯಾದಲ್ಲಿ 10 ದಿನ ನಗುವಂತಿಲ್ಲ, ಹೊರ ಹೋಗುವಂತೆಯೂ ಇಲ್ಲ!

ಸರ್ವಾಧಿಕಾರಿಯಾಗಿದ್ದ ಕಿಮ್ ಜಾಂಗ್ ಇಲ್ 2011ರ ಡಿಸೆಂಬರ್ 17ರಂದು ಸಾವನ್ನಪ್ಪಿದ್ದರು.

Team Udayavani, Dec 17, 2021, 1:19 PM IST

ತಂದೆ ನಿಧನದ ಶೋಕಾಚರಣೆ…ಉತ್ತರ ಕೊರಿಯಾದಲ್ಲಿ 10 ದಿನ ನಗುವಂತಿಲ್ಲ, ಹೊರ ಹೋಗುವಂತೆಯೂ ಇಲ್ಲ!

ಉತ್ತರಕೊರಿಯಾ: ಉತ್ತರ ಕೊರಿಯಾದ ಮಾಜಿ ಅಧ್ಯಕ್ಷ, ದಿವಂಗತ ಕಿಮ್ ಜಾಂಗ್ ಇಲ್ ನಿಧನವಾಗಿ ಇಂದಿಗೆ (ಡಿಸೆಂಬರ್ 17) ಹತ್ತು ವರ್ಷವಾಗಿದೆ. ದೇಶದಲ್ಲಿ 11 ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇಶದ ನಾಗರಿಕರು ನಗುವುದನ್ನು, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಕಿಮ್ ಜಾಂಗ್ ಉನ್ ಫರ್ಮಾನು ಹೊರಡಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಮುಸ್ಲಿಮರಾಗಿ ಮತಾಂತರವಾದರೆ ಅಂಬೇಡ್ಕರ್ ಗೆ ಎಲ್ಲಿ ಜಾಗ: ಸಿ.ಟಿ.ರವಿ ಪ್ರಶ್ನೆ

ಉತ್ತರ ಕೊರಿಯಾದ ಸರ್ವಾಧಿಕಾರಿಯಾಗಿದ್ದ ಕಿಮ್ ಜಾಂಗ್ ಇಲ್ 2011ರ ಡಿಸೆಂಬರ್ 17ರಂದು ಸಾವನ್ನಪ್ಪಿದ್ದರು. ಕಿಮ್ ಜಾಂಗ್ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ದೇಶಾದ್ಯಂತ ನಗುವುದು ಸೇರಿದಂತೆ ಹಲವಾರು ನಿಷೇಧ ಹೇರಿರುವುದಾಗಿ ವರದಿ ವಿವರಿಸಿದೆ.

ಶೋಕಾಚರಣೆ ನಡೆಯಲಿರುವ ಹತ್ತು ದಿನಗಳ ಕಾಲ ಉತ್ತರ ಕೊರಿಯಾದ ಜನರು ನಗುವಂತಿಲ್ಲ, ಮದ್ಯಪಾನ ಮಾಡುವಂತಿಲ್ಲ, ಶಾಪಿಂಗ್ ಗೆ ಹೋಗುವಂತಿಲ್ಲ, ವಿರಾಮ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತಿಲ್ಲ ಎಂದು ಗಡಿ ನಗರವಾದ ಸಿನುಯಿಜು ನಿವಾಸಿಯೊಬ್ಬರು ರೇಡಿಯೊ ಫ್ರೀ ಏಷ್ಯಾಕ್ಕೆ ತಿಳಿಸಿದ್ದಾರೆ.

ಒಂದು ವೇಳೆ ಹತ್ತು ದಿನಗಳ ಕಾಲಾವಧಿಯ ಶೋಕಾಚರಣೆಯಲ್ಲಿ ನಿರ್ಬಂಧವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗಲಿದೆ ಎಂದು ಸಿನುಯಿಜು ವಿವರ ನೀಡಿದ್ದಾರೆ. ಈ ಹಿಂದೆಯೂ ಶೋಕಾಚರಣೆಯ ಸಂದರ್ಭದಲ್ಲಿ ಮದ್ಯಪಾನ ಮಾಡಿ ಸಿಕ್ಕಿಬಿದ್ದಿದ್ದವರನ್ನು ಕ್ರಿಮಿನಲ್ ಗಳು ಎಂಬಂತೆ ಆರೋಪಿಸಿ ಶಿಕ್ಷೆ ವಿಧಿಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸದ ನಾಗರಿಕರೊಬ್ಬರು ತಿಳಿಸಿದ್ದಾರೆ.

ಶೋಕಾಚರಣೆ ಸಂದರ್ಭದಲ್ಲಿ ಒಂದು ವೇಳೆ ಬಂಧಿಸಲ್ಪಟ್ಟರೆ ಅವರನ್ನು ಮತ್ತೆ ಎಂದಿಗೂ ನೋಡಲು ಸಾಧ್ಯವಿಲ್ಲ. ಹತ್ತು ದಿನಗಳ ಕಾಲ ಯಾರೊಬ್ಬರೂ ಹೊರ ಹೋಗುವಂತಿಲ್ಲ, ಯಾವುದೇ ಹುಟ್ಟುಹಬ್ಬವಾಗಲಿ ಯಾವುದೇ ಕಾರ್ಯಗಳನ್ನೂ ಮಾಡುವಂತಿಲ್ಲ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.