ಹೊಸವರ್ಷ ಆಚರಣೆ ವಿಚಾರದ ಬಗ್ಗೆ ತೀರ್ಮಾನ ಮಾಡಿಲ್ಲ : ಸಿಎಂ
Team Udayavani, Nov 28, 2021, 11:22 AM IST
ಬೆಂಗಳೂರು:ಕೋವಿಡ್ ಎರಡನೇ ಅಲೆ ನಿಯಂತ್ರಣ ಕ್ಕೆ ಬಂದಿದೆ ಅನ್ನುವ ಸಂದರ್ಭದಲ್ಲಿ ಸೌತ್ ಆಫ್ರಿಕಾ , ಹಾಂಕಾಂಗ್ ದೇಶದಲ್ಲಿ ರೂಪಾಂತರಿ ವೈರಸ್ ಕಂಡು ಬಂದಿದ್ದು, ಯಾವ ರೀತಿ ಪರಿಣಾಮ ಆಗುತ್ತದೆ ಅನ್ನುವುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾನುವಾರ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಈ ವೈರಸ್ ಬಹಳ ವೇಗವಾಗಿ ಹರಡುತ್ತದೆ.ಭಾರತದಲ್ಲಿಯೂ ಈ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು, ಪ್ರಧಾನಿ ಮೋದಿಯವರು ಈಗಾಗಲೇ ನಿನ್ನೆ ಸಭೆಯನ್ನ ಮಾಡಿದ್ದಾರೆ ಎಂದರು.
ಕೋವಿಡ್ ಹೆಚ್ಚು ಕಂಡುಬಂದಿರುವ ಧಾರಾವಾಡ, ಬೆಂಗಳೂರು ಹಾಸ್ಟೆಲ್ ಗಳಲ್ಲಿ ಎಚ್ಚರಿಕೆ ವಹಿಸಲಾಗಿದೆ ಹಾಸ್ಟಲ್ ಗಳನ್ನ ಕಂಟೋನ್ಮೆಂಟ್ ಜೋನ್ ಆಗಿ ಮಾಡಿದ್ದೆವೆ. ಯಾರು ಯಾರಿಗೆ ಪಾಸಿಟಿವ್ ಬಂದಿದೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಹೊಸವರ್ಷ ಆಚರಣೆಗೆ ವಿಚಾರವಾಗಿ ತೀರ್ಮಾನ ಮಾಡಿಲ್ಲ,ಇದು ಹೇಗೆ ಬೆಳವಣಿಗೆ ಆಗುತ್ತದೆ ಎನ್ನುವುದನ್ನು ನೋಡಿಕೊಂಡು ತಿರ್ಮಾನ ಮಾಡುತ್ತೇವೆ ಎಂದರು.
ನಮ್ಮ ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ,ನಮ್ಮಲ್ಲಿ 80 ಲಕ್ಷ ಲಸಿಕೆ ಲಭ್ಯ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ