ಜಿ.ಟಿ.ದೇವೆಗೌಡ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ : ಸಿದ್ದರಾಮಯ್ಯ
Team Udayavani, Nov 9, 2021, 12:16 PM IST
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ, ಜಿ.ಟಿ.ದೇವೆಗೌಡ ಅವರು ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ, ಸದ್ಯಕ್ಕೆ ಯಾವುದೇ ಭರವಸೆ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಜಿಟಿಡಿ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ವಿಚಾರಕ್ಕೆ ಪ್ರತಿಕ್ರಿಯಿಸಿ,
‘ಬೇರೆ ಬೇರೆ ಪಕ್ಷದವರು ಒಂದೇ ವೇದಿಕೆಗೆ ಬರುವ ಹಾಗಿಲ್ಲವೇ? ವಿರೋಧ ಪಕ್ಷದವರು, ಆಡಳಿತದ ಪಕ್ಷದವರು ಒಂದೇ ವೇದಿಕೆಗೆ ಬರುವುದಿಲ್ಲವೇ? ಜಿಡಿಡಿ ಕಾಂಗ್ರೆಸ್ ಸೇರುತ್ತಾರೆ ಅನ್ನುವುದು ಬೇರೆ ವಿಚಾರ’ ಎಂದರು.
‘ಗುಬ್ಬಿಯಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆಗೆ ಹೋಗಿದ್ದೆ.ಎಸ್.ಆರ್.ಶ್ರೀನಿವಾಸ್ರನ್ನು ಹಿಂದೆಯೇ ಕಾಂಗ್ರೆಸ್ಗೆ ಕರೆದಿದ್ದೆ.
ಅವರು ಬರುವುದಿಲ್ಲ ಅಂದಿದ್ದರು. ಈಗ ಜೆಡಿಎಸ್ನಲ್ಲಿ ಕುತ್ತಿಗೆ ಹಿಡಿದು ಹೊರ ದಬ್ಬುತ್ತಿದ್ದಾರೆ.ಈಗಲಾದರೂ ಬರುತ್ತೀಯಾ ಹೇಗೆ ಅಂತ ಆಫರ್ ಕೊತ್ತಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ