ನಾನು ಕಪಾಳಕ್ಕೆ ಹೊಡೆದಿಲ್ಲ, ಅವರೇ ಕುಡಿದಿರಬೇಕು: ಎಂ.ಪಿ.ಕುಮಾರಸ್ವಾಮಿ ಸ್ಪಷ್ಟನೆ


Team Udayavani, Jan 29, 2022, 11:52 AM IST

1-qqw

ಬೆಂಗಳೂರು : ನಾನು ಪೊಲೀಸರ ಕಪಾಳಕ್ಕೆ ಹೊಡೆದಿಲ್ಲ, ನನ್ನನ್ನು ಶಾಸಕ ಎಂದು ಗುರುತಿಸುವಲ್ಲಿ ಅವರೇ ವಿಫಲರಾಗಿ ವಿವಾದ ಸೃಷ್ಟಿಸಿದರು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸರು ನನ್ನನ್ನು ತಡೆಯುವುದು ಇದೇ‌ ಮೊದಲಲ್ಲ. ಹಿಂದೆ ವಿಧಾನಸೌಧ ಪ್ರವೇಶ ಮಾಡುವಾಗಲೂ ಹೀಗೆ ಆಗಿತ್ತು. ಶಾಸಕರು ಎಂದರೆ ಹೀಗೆ ಇರಬೇಕು ಎಂದು ಪೊಲೀಸರು ಭಾವಿಸಿರಬೇಕು. ವಿಧಾನಸೌಧ, ಶಾಸಕರ ಭವನಕ್ಕೆ ಬರುವ ಶಾಸಕರ ಹಿಂದೆ ಹತ್ತಾರು ಜನ ಇರಬೇಕು, ಮೈ ತುಂಬಾ ಬಂಗಾರ ಇರಬೇಕೆಂದು ಅವರು ಭಾವಿಸಿರಬಹುದು ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಶಾಸಕರ ಭವನಕ್ಕೆ ಬಂದಾಗ ಪೊಲೀಸರು‌ ಹೊಯ್ಸಳ ವಾಹನದಲ್ಲಿ ಗೇಟ್ ಗೆ ಅಡ್ಡವಾಗಿ ನಿಂತಿದ್ದರು. ನಾನು ಎಂಎಲ್ಎ. ಶಾಸಕರ ಭವನದ ರೂಂಗೆ ಹೋಗಬೇಕು ಎಂದರೂ ಬಿಡಲಿಲ್ಲ. ನನ್ನ ಕಾರಿಗೆ ಎಂಎಲ್ಎ ಪಾಸ್ ಇದ್ದರೂ ಉದ್ದಟತನ ಮಾಡಿದರು. ಹೀಗಾಗಿ ನಾನೇ ಕೆಳಗಿಳಿದು ಮಾತನಾಡಿದೆ. ಆದರೆ ಕಪಾಳಕ್ಕೆ ಹೊಡೆದಿಲ್ಲ. ನಂತರ ಆತ ಮೇಲಾಧಿಕಾರಿಗೆ ಕರೆ ಮಾಡಿ ವಿವರಣೆ ನೀಡಿದ.ಅವರು ಬಂದ ನಂತರ ಪ್ರಕರಣ ತಿಳಿ ಆಗಿದೆ. ಬಹುಶಃ ಆತ ಕುಡಿದಿರಬೇಕು. ಅದಕ್ಕೆ ಈ ರೀತಿ ಆಗಿದೆ ಎಂದು ವಿವರಿಸಿದರು.

ನಾನು ಈ ಪ್ರಕರಣ ಬೆಳೆಸುವುದಿಲ್ಲ. ಆದರೂ ಗೃಹ ಸಚಿವರಿಗೆ ವಿವರಣೆ ನೀಡಿದ್ದೇನೆ. ಇಲಾಖೆ ಈ ಬಗ್ಗೆ‌ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್‌ ಅಹಮದ್‌ ಖಾನ್‌

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

1-sadsadsa

Nagarahole ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ರೈತ ಬಲಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.