ಸ್ಟಾಕ್ ಎಕ್ಸ್ ಚೇಂಜ್ ವಂಚನೆ ಕೇಸ್: ಕೊನೆಗೂ “ಹಿಮಾಲಯ ಬಾಬಾ”ನ ಗುರುತು ಬಹಿರಂಗ

ಹಿಮಾಲಯದ ಪರ್ವತ ಶಿಖರಗಳಲ್ಲಿ ದೈವಿಕ ಶಕ್ತಿಯುತವಾಗಿ ಕುಳಿತಿದ್ದ ನೀವೇ ಹಿಮಾಲಯದ ಯೋಗಿ.

Team Udayavani, Mar 12, 2022, 11:42 AM IST

ಸ್ಟಾಕ್ ಎಕ್ಸ್ ಚೇಂಜ್ ವಂಚನೆ ಕೇಸ್: ಕೊನೆಗೂ “ಹಿಮಾಲಯ ಬಾಬಾ”ನ ಗುರುತು ಬಹಿರಂಗ

ಹೊಸದಿಲ್ಲಿ:”ನ್ಯಾಶನಲ್‌ ಸ್ಟಾಕ್‌ ಎಕ್ಸ್‌ ಚೇಂಜ್‌ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆನಂದ ಸುಬ್ರಮಣಿಯನ್‌ ಅವರೇ ಹಿಮಾಲಯದ ಯೋಗಿ’ ಹೀಗೆಂದು ಸಿಬಿಐ ಹೊಸದಿಲ್ಲಿ ಯಲ್ಲಿರುವ ವಿಶೇಷ ಕೋರ್ಟ್‌ಗೆ ಅರಿಕೆ ಮಾಡಿಕೊಂಡಿದೆ.

ಇದನ್ನೂ ಓದಿ:ಪೊಲೀಸ್‌ ಠಾಣೆ, ಫೈನಾನ್ಸ್‌ ಕಂಪನಿ ಆವರಣದಲ್ಲಿ ಅವಘಡ: 31 ವಾಹನಗಳು ಭಸ್ಮ

ಜತೆಗೆ ಅವರು ಮಾಜಿ ಎಂ.ಡಿ. ಚಿತ್ರಾ ರಾಮಕೃಷ್ಣ ಅವರಿಗೆ ಸೂಚನೆಗಳನ್ನು ನೀಡಿ, ನಿರ್ಧಾರಗಳ ಮೇಲೆ ಪ್ರಭಾವ ಬೀರುತ್ತಿದ್ದರು ಎಂದು ತನಿಖಾ  ಸಂಸ್ಥೆ ಆರೋಪಿಸಿದೆ. ಈ ಸಂದರ್ಭದಲ್ಲಿ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂಜೀವ್‌ ಅಗರ್ವಾಲ್‌ “ಹಿಮಾಲಯದ ಪರ್ವತ ಶಿಖರಗಳಲ್ಲಿ ದೈವಿಕ ಶಕ್ತಿಯುತವಾಗಿ ಕುಳಿತಿದ್ದ ನೀವೇ ಹಿಮಾಲಯದ ಯೋಗಿ.

ನಾಲ್ಕು ವರ್ಷಗಳ ಕಾಲ ತಣ್ಣಗೆ ನಿದ್ದೆ ಮಾಡಿದ್ದ ಸಿಬಿಐ ಏಕಾಏಕಿ ಎದ್ದು ಏಕೆ ಹುಡುಕಾಡುತ್ತಿದೆಯೋ ಗೊತ್ತಿಲ್ಲ’ ಎಂದು ಹೇಳಿದ್ದಾರೆ. ಸುಬ್ರಮಣಿಯನ್ ಚೈತ್ರಾ ರಾಮಕೃಷ್ಣಳ ಸಲಹೆಗಾರನಾಗಿದ್ದು, ಈಗಾಗಲೇ ಬಂಧಿತರಾಗಿರುವ ಆನಂದ ಸುಬ್ರಮಣಿಯನ್‌ ಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

12 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿರುವ ಸುಬ್ರಮಣಿಯನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ  ನಡೆದಿದ್ದು, ಮಾ.24ರಂದು ತೀರ್ಮಾನ ಪ್ರಕಟಿಸುವುದಾಗಿ ಜಡ್ಜ್ ತಿಳಿಸಿದ್ದಾರೆ.

ಸುಬ್ರಮಣಿಯನ್ ಪರ ವಕೀಲ ಅರ್ಷ್ ದೀಪ್ ಕೋರ್ಟ್ ನಲ್ಲಿ, ಈ ವಂಚನೆ ಪ್ರಕರಣ ನಡೆದಿದ್ದು, 2010 ಮತ್ತು 2014ರ ನಡುವೆ. ಆರೋಪಿ ಸುಬ್ರಮಣಿಯನ್ ಸ್ಟಾಕ್ ಎಕ್ಸ್ ಚೇಂಜ್ ಗೆ 2013ರಲ್ಲಿ ನೇಮಕಗೊಂಡಿದ್ದು, ಸೆಬಿಯ ಎರಡು ಆಂತರಿಕ ವಿಚಾರಣೆಯಲ್ಲೂ ತನ್ನ ಕಕ್ಷಿದಾರನ ವಿರುದ್ಧ ಯಾವುದೇ ಆರೋಪ ಪತ್ತೆಯಾಗಿಲ್ಲ ಎಂದು ವಾದಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.