ಗೋವಾ ವಿಶ್ವವಿದ್ಯಾಲಯದ ವಿರುದ್ದ ಎನ್ಎಸ್ಯುಐ ಪ್ರತಿಭಟನೆ
Team Udayavani, Nov 26, 2021, 1:10 PM IST
ಪಣಜಿ: ಗೋವಾ ವಿಶ್ವವಿದ್ಯಾಲಯವು ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ನೀಡಿಲ್ಲ, ಹಣದ ಬೇಡಿಕೆಯಿರುವ ತಾತ್ಕಾಲಿಕ ಅಂಕಪಟ್ಟಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳನ್ನು ಕೇಳಲಾಗುತ್ತಿದೆ, ಇದು ಲಕ್ಷಾಂತರ ರೂಪಾಯಿಗಳ ಹಗರಣವಾಗಿದೆ ಎಂದು ಎನ್ಎಸ್ಯುಐ ಅಧ್ಯಕ್ಷ ನೌಶಾದ್ ಚೌಧರಿ ಆರೋಪಿಸಿದ್ದಾರೆ.
ಈ ಕರಿತು ಗೋವಾ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿ ಮಾತನಾಡಿ- ಗೋವಾ ವಿಶ್ವವಿದ್ಯಾಲಯವು ಫಲಿತಾಂಶ ಮತ್ತು ಅಂಕಪಟ್ಟಿಯನ್ನು ನೀಡಲು ವಿಫಲವಾದ ಕಾರಣ ತಾತ್ಕಾಲಿಕ ಅಂಕಪಟ್ಟಿಯನ್ನು ನೀಡಲು ಶುಲ್ಕ ವಿಧಿಸಬಾರದು. ಫಲಿತಾಂಶವನ್ನು ತಕ್ಷಣವೇ ಪ್ರಕಟಿಸಬೇಕು. ಮುಂದೆಯೂ ಹಣ ವಸೂಲಿ ಮಾಡಬಾರದು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.
ಇದನ್ನೂ ಓದಿ:ಬೆಂಗಳೂರು ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವ; ಆತಂಕದಲ್ಲಿ ಜನತೆ
ಫಲಿತಾಂಶ ಪ್ರಕಟಿಸುವಲ್ಲಿ ಗೋವಾ ವಿಶ್ವವಿದ್ಯಾಲಯ ವಿಫಲವಾಗಿದ್ದು, ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುತ್ತಿಲ್ಲ. ವಿಶ್ವವಿದ್ಯಾಲಯದ ನಿಯಗಳ ಪ್ರಕಾರ ಪರೀಕ್ಷೆಯ ನಂತರ 4 ವಾರಗಳಲ್ಲಿ ಫಲಿತಾಂಶ ಪ್ರಕಟಿಸಬೇಕು. ಇದು ಲಕ್ಷಾಂತರ ರೂ. ಹಗರಣವಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ