ಪ್ರವಾದಿ ಅವಹೇಳನ ವಿವಾದ: ಹಿಂಸಾಚಾರ ಖಂಡಿಸಿ ಜೂ.16ರಂದು ದೇಶಾದ್ಯಂತ ಧರಣಿ: VHP

ದೇವಾಲಯಗಳಲ್ಲಿ ಒಟ್ಟುಗೂಡಿ, ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದೆ.

Team Udayavani, Jun 14, 2022, 5:51 PM IST

ಪ್ರವಾದಿ ಅವಹೇಳನ ವಿವಾದ: ಹಿಂಸಾಚಾರ ಖಂಡಿಸಿ ಜೂ.16ರಂದು ದೇಶಾದ್ಯಂತ ಧರಣಿ: VHP

ನವದೆಹಲಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಅವಹೇಳನ ವಿವಾದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೇಶದ ವಿವಿಧೆಡೆ ನಡೆದ ಹಿಂಸಾಚಾರವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಲು ವಿಶ್ವಹಿಂದೂ ಪರಿಷತ್ ಮಂಗಳವಾರ (ಜೂನ್ 14) ಕರೆ ನೀಡಿದೆ.

ಇದನ್ನೂ ಓದಿ:ಸಾಮಾನ್ಯರಿಗೆ ಅನ್ವಯವಾಗುವ ಕಾನೂನು ಗಾಂಧಿ ಕುಟುಂಬಕ್ಕೂ ಅನ್ವಯವಾಗುತ್ತದೆ: ತೇಜಸ್ವಿ ಸೂರ್ಯ

ದೇಶದಲ್ಲಿ ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳ ತೀವ್ರಗಾಮಿ ಘಟನೆಗಳು ಹೆಚ್ಚಳವಾಗುತ್ತಿದ್ದು, ಇದರ ವಿರುದ್ಧ ಜೂನ್ 16ರಂದು ದೇಶಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಆರ್ ಎಸ್ ಎಸ್ ನ ಅಂಗಸಂಸ್ಥೆಯಾದ ವಿಶ್ವಹಿಂದೂ ಪರಿಷತ್ ನ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ.

ಭಾರತದಲ್ಲಿ ನಡೆಯುತ್ತಿರುವ ಕೃತ್ಯಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮನವಿಯನ್ನು ಸಲ್ಲಿಸಲಾಗುವುದು ಎಂದು ವಿಶ್ವಹಿಂದೂ ಪರಿಷತ್ ತಿಳಿಸಿರುವುದಾಗಿ ವರದಿಯಾಗಿದೆ. ಜೂನ್ 10ರಂದು ದೇಶದ ವಿವಿಧ ಭಾಗದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಪ್ರತಿಭಟಿಸಲು ದೆಹಲಿಯ ವಿಎಚ್ ಪಿ ಘಟಕವು ದೇವಾಲಯಗಳಲ್ಲಿ ಒಟ್ಟುಗೂಡಿ, ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದೆ.

ಹಿಂಸಾಚಾರ ಪೂರ್ವ ನಿರ್ಧರಿತ ಕೃತ್ಯವಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಹೆಸರಿಗೆ ಕಳಂಕ ತರಲು ನಡೆಸಿದ ಹುನ್ನಾರವಾಗಿದೆ ಎಂದು ವಿಶ್ವಹಿಂದೂ ಪರಿಷತ್ ಆರೋಪಿಸಿದೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಬಿಜೆಪಿಯ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು. ಬಳಿಕ ದೇಶದ ಹಲವೆಡೆ ಜೂನ್ 10ರಂದು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.