ಸೋಂಕಿತರ ಮಾದರಿ ಪುಣೆಗೆ: ಗೋವಾದಲ್ಲಿಯೂ ಒಮಿಕ್ರಾನ್ ಆತಂಕ


Team Udayavani, Dec 3, 2021, 3:40 PM IST

covid-1

ಪಣಜಿ: ದಕ್ಷಿಣ ಆಫ್ರಿಕಾದಲ್ಲಿ ಕಂಡುಬಂದ ಒಮಿಕ್ರಾನ್ ಹೊಸ ರೂಪಾಂತರಿ ಸೋಂಕು ಬೆಂಗಳೂರಿನ ಇಬ್ಬರಿಗೆ ದೃಢಪಟ್ಟಿರುವುದು ಗೋವಾದಲ್ಲಿಯೂ ಆತಂಕಕ್ಕೆ ಕಾರಣವಾಗಿದೆ.

ಗೋವಾ ರಾಜ್ಯ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಕರೋನಾ ಹೆಚ್ಚಿರುವ ಸ್ಥಳಗಳಲ್ಲಿ ಕೆಲ ಸೋಂಕಿತರ ಮಾದರಿಯನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಿದ್ದು ವರದಿ ಬರಬೇಕಾಗಿದೆ.

ಗೋವಾಕ್ಕೆ ಆಗಮಿಸುವ ವಿಮಾನ ಪ್ರಯಾಣಿಕರು ಮತ್ತು ರೈಲ್ವೆ ಪ್ರಯಾಣಿಕರ ಮೇಲೆ ಸರ್ಕಾರ ಹೆಚ್ಚಿನ ನಿಗಾ ಇಟ್ಟಿದೆ. ವಿದೇಶಗಳಿಂದ ಗೋವಾಕ್ಕೆ ಬಂದಿಳಿಯುವ ಪ್ರಯಾಣಿಕರಿಗೆ RTPCR ವರದಿ ಖಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗೋವಾದ ಗಡಿಯಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದ್ದು ನೆರೆಯ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಡಬಲ್ ಡೋಸ್ ಅಥವಾ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಖಡ್ಡಾಯಗೊಳಿಸಲಾಗಿದೆ. ರಾಜ್ಯಕ್ಕೆ ಕರೋನಾ ರೂಪಾಂತರಿ ಅಪ್ಪಳಿಸದಂತೆ ಸರ್ಕಾರ ಕಟ್ಟೆಚ್ಚರ ವಹಿಸಿದೆ.

ಟಾಪ್ ನ್ಯೂಸ್

ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ

ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ

ಸೀವೇವ್‌ ಬ್ರೇಕರ್‌ಗೆ ಎಳ್ಳುನೀರು? ಸ್ವಲಾಭಕ್ಕಾಗಿ ಹಳೆಯ ಪದ್ಧತಿಗೆ ಕಟ್ಟುಬಿದ್ದರೇ ಅಧಿಕಾರಿಗಳು?

ಸೀವೇವ್‌ ಬ್ರೇಕರ್‌ಗೆ ಎಳ್ಳುನೀರು?

ಉಡುಪಿ/ಮಂಗಳೂರು: 5, 8ನೇ ತರಗತಿ ಮೌಲ್ಯಾಂಕನ ಆರಂಭ

ಉಡುಪಿ/ಮಂಗಳೂರು: 5, 8ನೇ ತರಗತಿ ಮೌಲ್ಯಾಂಕನ ಆರಂಭ

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

“ರಂಗ್‌ ದ ಬರ್ಸಾ’ ಕಾರ್ಯಕ್ರಮಕ್ಕೆ ಅಡ್ಡಿ, ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !

ಉತ್ತರ ಕೊರಿಯಾ ಮತ್ತೆರಡು ಕ್ಷಿಪಣಿ ಪರೀಕ್ಷೆ !



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಪ್‌-ರಾಜ್ಯಪಾಲರ ನಡುವೆ ವಿದ್ಯುತ್‌ ಜಗಳ: ಸಚಿವೆ ಅತಿಶಿ

ಆಪ್‌-ರಾಜ್ಯಪಾಲರ ನಡುವೆ ವಿದ್ಯುತ್‌ ಜಗಳ: ಸಚಿವೆ ಅತಿಶಿ

ದುಷ್ಕರ್ಮಿಗಳ ಅಟ್ಟಹಾಸ; ನಡುರಸ್ತೆಯಲ್ಲಿ ಬಿಜೆಪಿ ನಾಯಕನ ಹತ್ಯೆ !

ದುಷ್ಕರ್ಮಿಗಳ ಅಟ್ಟಹಾಸ; ನಡುರಸ್ತೆಯಲ್ಲಿ ಬಿಜೆಪಿ ನಾಯಕನ ಹತ್ಯೆ !

ಸಂಸದರೊಂದಿಗೆ ವೇದಿಕೆಯಲ್ಲಿ ಬಿಲ್ಕಿಸ್‌ ಪ್ರಕರಣದ ಅಪರಾಧಿ!

ಸಂಸದರೊಂದಿಗೆ ವೇದಿಕೆಯಲ್ಲಿ ಬಿಲ್ಕಿಸ್‌ ಪ್ರಕರಣದ ಅಪರಾಧಿ!

ಛತ್ತೀಸ್​​ಗಡ ನಕ್ಸಲ್ ದಾಳಿಗೆ ಕಮಾಂಡರ್‌ ಬಲಿ

ಛತ್ತೀಸ್​​ಗಡ ನಕ್ಸಲ್ ದಾಳಿಗೆ ಕಮಾಂಡರ್‌ ಬಲಿ

ಛತ್ತೀಸಗಢ; ಹುಲಿ ದಾಳಿಗೆ ಇಬ್ಬರು ಬಲಿ; ಒಬ್ಬರಿಗೆ ಗಾಯ

ಛತ್ತೀಸಗಢ; ಹುಲಿ ದಾಳಿಗೆ ಇಬ್ಬರು ಬಲಿ; ಒಬ್ಬರಿಗೆ ಗಾಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ

ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ

ಸೀವೇವ್‌ ಬ್ರೇಕರ್‌ಗೆ ಎಳ್ಳುನೀರು? ಸ್ವಲಾಭಕ್ಕಾಗಿ ಹಳೆಯ ಪದ್ಧತಿಗೆ ಕಟ್ಟುಬಿದ್ದರೇ ಅಧಿಕಾರಿಗಳು?

ಸೀವೇವ್‌ ಬ್ರೇಕರ್‌ಗೆ ಎಳ್ಳುನೀರು?

ಉಡುಪಿ/ಮಂಗಳೂರು: 5, 8ನೇ ತರಗತಿ ಮೌಲ್ಯಾಂಕನ ಆರಂಭ

ಉಡುಪಿ/ಮಂಗಳೂರು: 5, 8ನೇ ತರಗತಿ ಮೌಲ್ಯಾಂಕನ ಆರಂಭ

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ತಲೆಕೆಡಿಸಿಕೊಳ್ಳಬೇಡಿ; ಗೆಲ್ಲಿಸುವ ಹೊಣೆ ನಮ್ಮದು: ಅಮಿತ್‌ ಶಾ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

ಜನಾರ್ದನ ರೆಡ್ಡಿ ಪಕ್ಷದ ಚಿಹ್ನೆ ಪುಟ್ಬಾಲ್‌; ಪ್ರಣಾಳಿಕೆಯಲ್ಲಿ ಹತ್ತಾರು ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.