ಮಾ.29, 30ಕ್ಕೆ ವಿಧಾನಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಚರ್ಚೆ
Team Udayavani, Mar 21, 2022, 8:08 PM IST
ವಿಧಾನಸಭೆ : ಕಳೆದೊಂದು ವರ್ಷದಿಂದ ಚರ್ಚೆಗೆ ಮುಹೂರ್ತ ಸಿಗದೇ ಇರುವ ” ಒಂದು ರಾಷ್ಟ್ರ, ಒಂದು ಚುನಾವಣೆ” ಚರ್ಚೆ ಮಾ.29 ಹಾಗೂ 30 ರಂದು ಚರ್ಚೆ ನಡೆಯಲಿದೆ.
ಆದರೆ ಈ ಬಾರಿ ಈ ವಿಚಾರ ಬೇರೆ ಸ್ವರೂಪದಲ್ಲಿ ಚರ್ಚೆಗೆ ಬರಲಿದೆ. ” ಚುನಾವಣಾ ಸುಧಾರಣಾ ಕ್ರಮ” ಎಂಬ ಹೆಸರಿನಲ್ಲಿ ಸದನದಲ್ಲಿ ಚರ್ಚೆಯಾಗಲಿದೆ.
ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾಂಗ್ರೆಸ್ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದೆ. ಸ್ಪೀಕರ್ ಅವರನ್ನು ಖುದ್ದಾಗಿ ಭೇಟಿ ಮಾಡಿರುವ ಕಾಂಗ್ರೆಸ್ ಶಾಸಕರು, ಒಂದು ರಾಷ್ಟ್ರ ಒಂದು ಚುನಾವಣೆಯ ಬಗ್ಗೆ ಚರ್ಚೆ ಆಯೋಜಿಸಿದರೆ ನಾವ್ಯಾರು ಭಾಗವಹಿಸುವುದಿಲ್ಲ. ಆ ಅವಧಿಯಲ್ಲಿ ಕಲಾಪವನ್ನು ಬಾಯ್ಕಾಟ್ ಮಾಡುತ್ತೇವೆ ಎಂದು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಚರ್ಚೆಯ ಶೀರ್ಷಿಕೆಯನ್ನು ಚುನಾವಣಾ ಸುಧರಣಾ ಕ್ರಮ ಎಂದು ಬದಲಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ