ನಿಮ್ಮ ಅಹವಾಲುಗಳನ್ನು ಮುಖ್ಯಮಂತ್ರಿಗಳಿಗೆ ತಲುಪಿಸಬೇಕೆ? ಈ ಒಂದೇ ಇಮೇಲ್ ಗೆ ಕಳುಹಿಸಿ
Team Udayavani, Dec 28, 2020, 2:55 PM IST
ಬೆಂಗಳೂರು: ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ 2021ರ ಜನವರಿ ಒಂದನೇ ದಿನಾಂಕದಿಂದ [email protected] ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.
ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಒಂದು ಇ-ಮೇಲ್ ಮಾತ್ರ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಜ.1ರಿಂದ ಶಾಲೆ-ಕಾಲೇಜು, ವಿದ್ಯಾಗಮ ಆರಂಭ: ಸಚಿವರು, ಶಾಸಕರಿಗೆ ಪತ್ರ ಬರೆದ ಸುರೇಶ್ ಕುಮಾರ್
ಜ.1ರಿಂದ ಸಾರ್ವಜನಿಕರು ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು [email protected] ಮೇಲ್ ಐಡಿ ಮೂಲಕ ಕಳುಹಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು