“ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿ ಕನ್ನಡ

ಎಲ್ಲಿಯೇ ರೇಶನ್‌ ಪಡೆದರೂ ಪಡಿತರ ಚೀಟಿ ರದ್ದಾಗದು

Team Udayavani, Apr 18, 2021, 6:30 AM IST

“ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿ ಕನ್ನಡ

ದಾವಣಗೆರೆ: ವಲಸಿಗರಿಗೆ ದೇಶದ ಯಾವುದೇ ಭಾಗದಲ್ಲೂ ಸುಲಭವಾಗಿ ಪಡಿತರ ಆಹಾರಧಾನ್ಯ ಸಿಗುವಂತೆ ಮಾಡಲು ಕೇಂದ್ರ ಸರಕಾರ ಈಗಾಗಲೇ ಜಾರಿಗೆ ತಂದಿರುವ “ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ನಲ್ಲಿ ಕನ್ನಡ ಭಾಷೆಯನ್ನೂ ಅಳವಡಿಸಲಾಗಿದೆ. ಮೊದಲು ಇಂಗ್ಲಿಷ್‌ ಹಾಗೂ ಹಿಂದಿ ಮಾತ್ರ ಇತ್ತು.

ವ್ಯಕ್ತಿಯ ಭೌತಿಕ ಸ್ಥಳವನ್ನು ಲೆಕ್ಕಿಸದೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬರುವ ಎಲ್ಲ ಫಲಾನು
ಭವಿಗಳಿಗೆ ಆಹಾರ ಭದ್ರತೆ ಒದಗಿಸುವ ಏಕೈಕ ಗುರಿಯೊಂದಿಗೆ “ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ ಅಭಿ ವೃದ್ಧಿಪಡಿಸಲಾಗಿದೆ. ಆದರೆ ಇದರ ಬಳಕೆಗೆ ಭಾಷೆ ಅಡ್ಡಿಯಾಗಿದ್ದು, ಈಗ ಕೇಂದ್ರ ಸರಕಾರ ಕನ್ನಡ, ತೆಲುಗು, ತಮಿಳು, ಮಲಯಾಳಂ, ಪಂಜಾಬಿ ಹಾಗೂ ಒರಿಯಾವನ್ನೂ ಸೇರಿಸಿದೆ.

ಕಾರ್ಡ್‌ ರದ್ದಾಗದು
ಕೇವಲ ಆಧಾರ್‌ ನಂಬರ್‌ ಸಹಾಯದಿಂದ ಈ ಆ್ಯಪ್‌ನಿಂದಲೇ ರೇಶನ್‌ ಕಾರ್ಡ್‌ ನಂಬರ್‌, ಪಡಿತರ ವ್ಯವಹಾರ, ಪಡಿತರ ಲಭ್ಯತೆ ಹಾಗೂ ಜಿಪಿಎಸ್‌ ಮೂಲಕ ಹತ್ತಿರದ ಪಡಿತರ ಅಂಗಡಿ ಮುಂತಾದ ಮಾಹಿತಿ ಲಭ್ಯವಾಗಲಿವೆ. ಕೆಲವರು ವಲಸೆ ಬಂದ ಸ್ಥಳದಲ್ಲಿ ಪಡಿತರ ಪಡೆದರೆ ಮೂಲ ಸ್ಥಳದ ಕಾರ್ಡ್‌ ರದ್ದಾಗಬಹುದು ಎಂಬ ಭೀತಿಯಿಂದ ಪಡಿತರ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಎಲ್ಲಿಯೇ ಪಡಿತರ ಪಡೆದರೂ ಕಾರ್ಡ್‌ ರದ್ದಾಗುವುದಿಲ್ಲ.

ವಲಸಿಗರಿಗೆ ಆಹಾರ ಭದ್ರತೆ ಒದಗಿಸುವ ಗುರಿಯೊಂದಿಗೆ “ಒನ್‌ ನೇಶನ್‌ ಒನ್‌ ರೇಶನ್‌ ಕಾರ್ಡ್‌’ ಆ್ಯಪ್‌ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ಇತ್ತೀಚೆಗೆ ಕನ್ನಡವನ್ನೂ ಅಳವಡಿಸಲಾಗಿದೆ. ಇಂಗ್ಲಿಷ್‌, ಹಿಂದಿ ಓದಲು ಬಾರದ ಕನ್ನಡಿಗರಿಗೆ ಇದು ಹೆಚ್ಚು ಉಪಯುಕ್ತವಾಗಿದೆ.
– ನಾಗರಾಜ ಎಂ.ವಿ., ತಾಂತ್ರಿಕ ಸಹಾಯಕರು, ಆಹಾರ ಇಲಾಖೆ

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.