ಕೋವಿಡ್ ದೇಣಿಗೆಗೆ ಆನ್‌ಲೈನ್‌ ಚೆಸ್‌ : ವಿಶ್ವನಾಥನ್‌ ಆನಂದ್‌ ಯೋಜನೆ


Team Udayavani, May 11, 2021, 10:54 PM IST

ಕೋವಿಡ್ ದೇಣಿಗೆಗೆ ಆನ್‌ಲೈನ್‌ ಚೆಸ್‌ : ವಿಶ್ವನಾಥನ್‌ ಆನಂದ್‌ ಯೋಜನೆ

ಹೊಸದಿಲ್ಲಿ: ಐದು ಬಾರಿಯ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌ ಹಾಗೂ ಇತರ ನಾಲ್ವರು ಭಾರತೀಯ ಗ್ರ್ಯಾನ್‌ಮಾಸ್ಟರ್‌ಗಳು ದೇಶದಲ್ಲಿ ಕೋವಿಡ್‌-19 ಪರಿಹಾರ ಕಾರ್ಯಗಳಿಗಾಗಿ ಹಣ ಸಂಗ್ರಹಿಸಲು ಮುಂದಾಗಿದ್ದಾರೆ. ಗುರುವಾರ ಇತರ ಚೆಸ್‌ ಆಟಗಾರರೊಂದಿಗೆ ಏಕಕಾಲದಲ್ಲಿ ಆನ್‌ಲೈನ್‌ ಪ್ರದರ್ಶನ ಪಂದ್ಯಗಳಲ್ಲಿ ಆಡಲಿದ್ದಾರೆ.

ಅಪೂರ್ವ ಅವಕಾಶ
2000ಕ್ಕಿಂತ ಕಡಿಮೆ ಫಿಡೆ ಸ್ಟಾಂಡರ್ಡ್‌ ರೇಟ್‌ ಹೊಂದಿ ರುವ ಅಭಿಮಾನಿಗಳಿಗೆ ಸ್ಟಾರ್‌ ಆಟಗಾರರೊಂದಿಗೆ ಆಡುವ ಅಪೂರ್ವ ಅವಕಾಶ ಇದಾಗಿದೆ. ಆನಂದ್‌ ಜತೆ ಆಡಲು 150 ಅಮೆರಿಕನ್‌ ಡಾಲರ್‌ ಹಾಗೂ ಇತರ 4 ಜಿಎಂಗಳೊಂದಿಗೆ ಆಡಲು 25 ಅಮೆರಿಕನ್‌ ಡಾಲರ್‌ ನೋಂದಣಿ ಮೊತ್ತವಾಗಿ ಪಾವತಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು.

ಆನಂದ್‌, ಕೊನೇರು ಹಂಪಿ, ದ್ರೋಣವಲ್ಲಿ ಹರಿಕಾ, ನಿಹಾಲ್‌ ಸರಿನ್‌ ಹಾಗೂ ಪ್ರಗ್ನಾನಂದ ರಮೇಶ್‌ಬಾಬು ಅವ ರನ್ನು ಒಳಗೊಂಡ ಪಂದ್ಯಗಳಿಂದ ಬರುವ ಎಲ್ಲ ಆದಾಯ ರೆಡ್‌ಕ್ರಾಸ್‌ ಇಂಡಿಯಾ ಹಾಗೂ ಅಖೀಲ ಭಾರತ ಚೆಕ್‌ವೆುàಟ್‌ ಕೋವಿಡ್‌ ಚೆಸ್‌ ಫೆಡರೇಶನ್‌ಗೆ (ಎಐಸಿಎಫ್) ಸೇರಲಿದೆ.

ಇದನ್ನೂ ಓದಿ :ಕೋವಿಡ್ ಮೂರನೇ ಅಲೆ ಆತಂಕ : ಲಸಿಕೆ ನೀಡುವ ಕೆಲಸಕ್ಕೆ ಆದ್ಯತೆ ನೀಡಲು ಸಿದ್ದರಾಮಯ್ಯ ಆಗ್ರಹ

ಆನಂದ್‌ ವಿನಂತಿ: “ನಾವು ಭಾರತದಲ್ಲಿ ಕೋವಿಡ್‌ ಪರಿಹಾರ ಕಾರ್ಯಕ್ರಮವನ್ನು ಬೆಂಬಲಿಸೋಣ. ನೀವು ಭಾರತದ ಕೆಲವು ಅತ್ಯುತ್ತಮ ಗ್ರ್ಯಾನ್‌ಮಾಸ್ಟರ್‌ಗಳೊಂದಿಗೆ ಆಡಬಹುದು. ಚೆಸ್‌ ಡಾಟ್‌ ಕಾಮ್‌ ನಿಮ್ಮ ದೇಣಿಗೆಗಳನ್ನು ಸಂಗ್ರಹಿಸುತ್ತಿದೆ. ದಯವಿಟ್ಟು ಈ ಗುರುವಾರ ಚೆಕ್‌ವೆುàಟ್‌ ಕೋವಿಡ್‌ನ‌ಲ್ಲಿ ಭಾಗವಹಿಸಲು ಸೈನ್‌ ಅಪ್‌ ಮಾಡಿ. ಇದು ನಮ್ಮ ಚೆಸ್‌ ಭಾÅತೃತ್ವದ ಸಣ್ಣ ಕೊಡುಗೆಯಾಗಿದೆ’ ಎಂದು ಆನಂದ್‌ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.