ಆನ್ಲೈನ್ ಗೇಮ್ ಚಟ: ಯುವಕ ಆತ್ಮಹತ್ಯೆ
Team Udayavani, Jul 1, 2023, 9:43 PM IST
ಶಿರಸಿ: ಆನ್ ಲೈನ್ ಗೇಮ್ ಚಟದ ದಾಸನಾಗಿದ್ದ ಯುವಕನೋರ್ವ ಲಕ್ಷಾಂತರ ರೂ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ತಾಲೂಕಿನ ಕುಳವೆ ಬಳಿ ನಡೆದಿದೆ.
ವಿಜೇತ ಶಾಂತಾರಾಮ ಹೆಗಡೆ (37) ಮೃತ ಯುವಕ. ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಇದರ ಮಧ್ಯೆ ಮೊಬೈಲ್ ನಲ್ಲಿ ಆನ್ ಲೈನ್ ಗೇಮ್ ಆಡುವ ಚಟಕ್ಕೆ ಬಿದ್ದವನು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದ ಎನ್ನಲಾಗಿದೆ. ಶುಕ್ರವಾರ ತನ್ನ ಊರಾದ ಕುಳವೆಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಬಂದವನು, ಬೆಂಗಳೂರಿಗೆ ಹೋದರೆ ಸಾಲಗಾರರು ಗಂಟು ಬೀಳುತ್ತಾರೆ ಎಂದು ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Viral Video; ಹಸಿದ ಸಿಂಹದ ಬಾಯಿಯಿಂದ ಗೋವನ್ನು ರಕ್ಷಿಸಿದ ಧೈರ್ಯಶಾಲಿ ರೈತ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’