ಕೇಂದ್ರ ಆರೋಗ್ಯ ಸಚಿವರೇ ಬಂದು ಬೇಡವೆಂದ ಮಹಿಳೆಗೆ ಕೋವಿಡ್ ಲಸಿಕೆ ಕೊಡಿಸಿದರು!
Team Udayavani, Nov 12, 2021, 5:39 PM IST
News and Photo source :ANI
ಲಕ್ನೋ : ದೇಶದಲ್ಲಿ ನೂರು ಕೋಟಿ ಕೋವಿಡ್ ಲಸಿಕೆ ಪೂರ್ಣಗೊಂಡರು ಹಲವರಲ್ಲಿ ಲಸಿಕೆಯ ಕುರಿತಾಗಿ ಗೊಂದಲಗಳು, ಅನುಮಾನಗಳು ಉಳಿದಿವೆ,ಉತ್ತರಪ್ರದೇಶದಲ್ಲಿ ಲಸಿಕೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದ ಮಹಿಳೆಯೊಬ್ಬರಿಗೆ ಖುದ್ದು ಕೇಂದ್ರ ಆರೋಗ್ಯ ಸಚಿವರೇ ಬಂದು ಲಸಿಕೆ ಕೊಡಿಸಿದ ಘಟನೆ ಶುಕ್ರವಾರ ನಡೆದಿದೆ.
ಹರ್ ಘರ್ ದಸ್ತಕ್’ ಕಾರ್ಯಕ್ರಮದ ಅಂಗವಾಗಿ ನಟ್ಕೂರು ಗ್ರಾಮದ ಸರೋಜಿನಿ ನಗರದಲ್ಲಿ ಲಸಿಕಾ ಕೇಂದ್ರವನ್ನು ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ , ಲಸಿಕೆ ಬೇಡ ಎನ್ನುತ್ತಿದ್ದ ಮಹಿಳೆಯ ಮನವೊಲಿಸಿ ಲಸಿಕೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Lucknow | In Natkur, one of the village women hadn’t taken the vaccine shot, so we encouraged her and she did take the jab today. We have to vaccinate everyone in the village and in general, which is possible only if we make people aware: Union Health Minister Mansukh Mandaviya pic.twitter.com/NVWaVgSCUo
— ANI UP (@ANINewsUP) November 12, 2021
ನಾಟ್ಕೂರಿ ಎಂಬ ಗ್ರಾಮದ ಮಹಿಳೆಯೊಬ್ಬರು ಲಸಿಕೆಯನ್ನು ತೆಗೆದುಕೊಳ್ಳಲಿಲ್ಲ, ಆದ್ದರಿಂದ ನಾವು ಅವರ ಮನವೊಲಿಸಿದ್ದು, ಇಂದು ಲಸಿಕೆ ತೆಗೆದುಕೊಂಡಿದ್ದಾರೆ. ನಾವು ಎಲ್ಲರಿಗೂ ಲಸಿಕೆ ನೀಡಬೇಕು, ನಾವು ಜನರಲ್ಲಿ ಜಾಗೃತಿ ಮೂಡಿಸಿದರೆ ಮಾತ್ರ ಇದು ಸಾಧ್ಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ